tamanvi
ಕರಾವಳಿ

ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

D_shiva_bhat
ಆನೆಗೊಂದಿ ರಾಜವಂಶಸ್ಥ ಎಸ್.ಆ‌ರ್.ಕೆ. ರಾಜಬಹಾದ್ದೂರ್(79) ಇಂದು ನ.10ರ ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಗಂಗಾವತಿ: ಆನೆಗೊಂದಿ ರಾಜವಂಶಸ್ಥ ಎಸ್.ಆ‌ರ್.ಕೆ. ರಾಜಬಹಾದ್ದೂರ್(79) ಇಂದು ನ.10ರ ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

maithri

ಮೃತ ಎಸ್.ಆರ್.ಕೆ ರಾಜಬಹದ್ದೂರ್ ಅವರು ಮೂಲತಃ ಆಂದ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ತುರ್ ರಾಜಮನೆತನಕ್ಕೆ ಸೇರಿದ್ದವರು.

ಗಂಗಾವತಿಯ ಮಾಜಿ ಶಾಸಕರಾಗಿದ್ದ ದಿವಂಗತ ತಿರುಮಲದೇವರಾಯರವರ ಜೇಷ್ಠ ಪುತ್ರಿ ವಿಜಯಕುಮಾರಿ ಅವರನ್ನು ವಿವಾಹವಾದ ನಂತರ ಆನೆಗೊಂದಿಯಲ್ಲಿ ನೆಲೆಸಿದ್ದರು

ಗಂಗಾವತಿಯ ಮಾಜಿ ಶಾಸಕರಾಗಿದ್ದ ದಿವಂಗತ ತಿರುಮಲದೇವರಾಯರವರ ಜೇಷ್ಠ ಪುತ್ರಿ ವಿಜಯಕುಮಾರಿ ಅವರನ್ನು ವಿವಾಹವಾದ ನಂತರ ಆನೆಗೊಂದಿಯಲ್ಲಿ ನೆಲೆಸಿದ್ದರು.

1978 ರಿಂದ 1983 ರವರೆಗೆ ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ನಂತರ 1985 ರಲ್ಲಿ ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…