pashupathi
ಕರಾವಳಿ

ಅಳದಂಗಡಿ: ಬೈಕ್ ಅಪಘಾತ,  ಸವಾರ ಸಾವು!

tv clinic
ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ  ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ  ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ  ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ

akshaya college

 ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ 7ರಂದು ಅಪಘಾತ ವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರ ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…