ಕರಾವಳಿ

ಅಳದಂಗಡಿ: ಬೈಕ್ ಅಪಘಾತ,  ಸವಾರ ಸಾವು!

ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ  ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ  ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ  ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ

akshaya college

 ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ 7ರಂದು ಅಪಘಾತ ವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರ ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…