tamanvi
ಕರಾವಳಿ

ಅಳದಂಗಡಿ: ಬೈಕ್ ಅಪಘಾತ,  ಸವಾರ ಸಾವು!

D_shiva_bhat
ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ  ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ  ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ  ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ

maithri

 ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ 7ರಂದು ಅಪಘಾತ ವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರ ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…