Gl
ಕರಾವಳಿ

ಪುತ್ತೂರು: ಈಶ ವಿದ್ಯಾಲಯಕ್ಕೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ.

ಕಳೆದ 25 ವರ್ಷಗಳಿಂದ ಶಿಕ್ಷಣ, ಸಾಮಾಜಿಕ  ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ ವಿದ್ಯಾಲಯಕ್ಕೆ ಬೆಂಗಳೂರಿನ ರಂಗ ಕಲಾ ವೇದಿಕೆಯು  ಶಿಕ್ಷಣ ಸೇವಾರತ್ನ  ಪ್ರಶಸ್ತಿ ನೀಡಿ ಗೌರವಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಳೆದ 25 ವರ್ಷಗಳಿಂದ ಶಿಕ್ಷಣ, ಸಾಮಾಜಿಕ  ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ ವಿದ್ಯಾಲಯಕ್ಕೆ ಬೆಂಗಳೂರಿನ ರಂಗ ಕಲಾ ವೇದಿಕೆಯು  ಶಿಕ್ಷಣ ಸೇವಾರತ್ನ  ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಶಾಂತಿನಗರದ ಪುನೀತ್ ರಾಜ್ ಕುಮಾರ್ ಸ್ಮಾರಕ ಕನ್ನಡ ಭವನದಲ್ಲಿ ಜರಗಿದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಿತು. ಸಂಸ್ಥೆಯ‌ ಪ್ರಾಂಶುಪಾಲರಾಗಿರುವ ಡಾ. ಗೋಪಾಲಕೃಷ್ಣ ಪ್ರಶಸ್ತಿ‌ ಸ್ವೀಕರಿಸಿದರು. ಸಮಾರಂಭದಲ್ಲಿ ರಂಗಕಲಾವೇದಿಕೆಯ ಅದ್ಯಕ್ಷೆ ಗಾಯತ್ರಿ, ಡಾ. ಮಂಜುನಾಥ್, ಡಾ.‌ಸೇಸಪ್ಪ ಪೂಜಾರಿ, ನಾಗಭೂಷಣ್ ಉಪಸ್ತಿತರಿದ್ದರು.

Pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…