ಕರಾವಳಿ

ಪುತ್ತೂರು: ಈಶ ವಿದ್ಯಾಲಯಕ್ಕೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ.

ಕಳೆದ 25 ವರ್ಷಗಳಿಂದ ಶಿಕ್ಷಣ, ಸಾಮಾಜಿಕ  ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ ವಿದ್ಯಾಲಯಕ್ಕೆ ಬೆಂಗಳೂರಿನ ರಂಗ ಕಲಾ ವೇದಿಕೆಯು  ಶಿಕ್ಷಣ ಸೇವಾರತ್ನ  ಪ್ರಶಸ್ತಿ ನೀಡಿ ಗೌರವಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಳೆದ 25 ವರ್ಷಗಳಿಂದ ಶಿಕ್ಷಣ, ಸಾಮಾಜಿಕ  ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ ವಿದ್ಯಾಲಯಕ್ಕೆ ಬೆಂಗಳೂರಿನ ರಂಗ ಕಲಾ ವೇದಿಕೆಯು  ಶಿಕ್ಷಣ ಸೇವಾರತ್ನ  ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಶಾಂತಿನಗರದ ಪುನೀತ್ ರಾಜ್ ಕುಮಾರ್ ಸ್ಮಾರಕ ಕನ್ನಡ ಭವನದಲ್ಲಿ ಜರಗಿದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಿತು. ಸಂಸ್ಥೆಯ‌ ಪ್ರಾಂಶುಪಾಲರಾಗಿರುವ ಡಾ. ಗೋಪಾಲಕೃಷ್ಣ ಪ್ರಶಸ್ತಿ‌ ಸ್ವೀಕರಿಸಿದರು. ಸಮಾರಂಭದಲ್ಲಿ ರಂಗಕಲಾವೇದಿಕೆಯ ಅದ್ಯಕ್ಷೆ ಗಾಯತ್ರಿ, ಡಾ. ಮಂಜುನಾಥ್, ಡಾ.‌ಸೇಸಪ್ಪ ಪೂಜಾರಿ, ನಾಗಭೂಷಣ್ ಉಪಸ್ತಿತರಿದ್ದರು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…