tamanvi
ಕರಾವಳಿ

ಪುತ್ತೂರು: ಈಶ ವಿದ್ಯಾಲಯಕ್ಕೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ.

D_shiva_bhat
ಕಳೆದ 25 ವರ್ಷಗಳಿಂದ ಶಿಕ್ಷಣ, ಸಾಮಾಜಿಕ  ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ ವಿದ್ಯಾಲಯಕ್ಕೆ ಬೆಂಗಳೂರಿನ ರಂಗ ಕಲಾ ವೇದಿಕೆಯು  ಶಿಕ್ಷಣ ಸೇವಾರತ್ನ  ಪ್ರಶಸ್ತಿ ನೀಡಿ ಗೌರವಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಳೆದ 25 ವರ್ಷಗಳಿಂದ ಶಿಕ್ಷಣ, ಸಾಮಾಜಿಕ  ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ ವಿದ್ಯಾಲಯಕ್ಕೆ ಬೆಂಗಳೂರಿನ ರಂಗ ಕಲಾ ವೇದಿಕೆಯು  ಶಿಕ್ಷಣ ಸೇವಾರತ್ನ  ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಶಾಂತಿನಗರದ ಪುನೀತ್ ರಾಜ್ ಕುಮಾರ್ ಸ್ಮಾರಕ ಕನ್ನಡ ಭವನದಲ್ಲಿ ಜರಗಿದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಿತು. ಸಂಸ್ಥೆಯ‌ ಪ್ರಾಂಶುಪಾಲರಾಗಿರುವ ಡಾ. ಗೋಪಾಲಕೃಷ್ಣ ಪ್ರಶಸ್ತಿ‌ ಸ್ವೀಕರಿಸಿದರು. ಸಮಾರಂಭದಲ್ಲಿ ರಂಗಕಲಾವೇದಿಕೆಯ ಅದ್ಯಕ್ಷೆ ಗಾಯತ್ರಿ, ಡಾ. ಮಂಜುನಾಥ್, ಡಾ.‌ಸೇಸಪ್ಪ ಪೂಜಾರಿ, ನಾಗಭೂಷಣ್ ಉಪಸ್ತಿತರಿದ್ದರು.

maithri

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…