Gl
ಕರಾವಳಿ

ವಸ್ತ್ರಸಂಹಿತೆ ಜಾರಿ: ಪುತ್ತೂರು ದೇವಳಕ್ಕೆ ಹೀಗೆ ಬನ್ನಿ

ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳು ಸಭ್ಯ ವಸ್ತ್ರಗಳನ್ನು ಧರಿಸಿ ಬರುವಂತೆ ದೇವಸ್ಥಾನದ ವತಿಯಿಂದ ಫಲಕ ಅಳವಡಿಸಲಾಗಿದೆ. ಅಲ್ಲದೇ ಭಕ್ತಾಧಿಗಳು ಸಭ್ಯ ವಸ್ತ್ರ ಧರಿಸಿ ದೇಗುಲದ ಅವರಣ ಪ್ರವೇಶಿಸುವಂತೆ ದೇಗುಲದ ಸಿಬ್ಬಂದಿಗಳು ನೋಡಿಕೊಳ್ಳುವಂತೆಯೂ  ಸೂಚಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹತ್ತೂರು ಖ್ಯಾತಿ ಪಡೆದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನಕ್ಕೆ ಆಗಮಿಸುವವರು ಈ ಸುದ್ದಿಯನ್ನು ತಪ್ಪದೇ ಓದಬೇಕು.

Pashupathi

ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳು ಸಭ್ಯ ವಸ್ತ್ರಗಳನ್ನು ಧರಿಸಿ ಬರುವಂತೆ ದೇವಸ್ಥಾನದ ವತಿಯಿಂದ ಫಲಕ ಅಳವಡಿಸಲಾಗಿದೆ. ಅಲ್ಲದೇ ಭಕ್ತಾಧಿಗಳು ಸಭ್ಯ ವಸ್ತ್ರ ಧರಿಸಿ ದೇಗುಲದ ಅವರಣ ಪ್ರವೇಶಿಸುವಂತೆ ದೇಗುಲದ ಸಿಬ್ಬಂದಿಗಳು ನೋಡಿಕೊಳ್ಳುವಂತೆಯೂ  ಸೂಚಿಸಲಾಗಿದೆ.

akshaya college

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪ್ರವಾಸಿಗರಿಂದ ಹೆಚ್ಚಾಗಿ ಸ್ಥಳೀಯರೇ ಆಗಮಿಸುತ್ತಿದ್ದು, ನಿತ್ಯ ಬಂದು ಹೋಗುವವರಲ್ಲಿ ಕೆಲವರು ಧರಿಸುವ ಉಡುಗೆ ತೊಡುಗೆಯ ಬಗ್ಗೆ ಈ ಹಿಂದೆ ಭಕ್ತ ವೃಂದ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೇ, ಭಕ್ತಾಧಿಗಳು ಸಭ್ಯ ವಸ್ತ್ರ ಧರಿಸುವುದನ್ನು ಖಾತರಿ ಪಡಿಸುವಂತೆ ದೇಗಲುದ ಆಡಳಿತವನ್ನು ಆಗ್ರಹಿಸಿತ್ತು.

ಈ ಹಿನ್ನಲೆಯಲ್ಲಿ ಸದ್ಯ ದೇವಸ್ಥಾನದ ಆಡಳಿತ ದೇವರ ದರ್ಶನಕ್ಕೆ ಬರುವಾಗ ಸಾಧ್ಯವಾದಷ್ಟು ಸ್ವಚ್ಛವಾದ ಶುದ್ಧವಾದ ಸಭ್ಯವಾದ ಉಡುಪುಗಳನ್ನು ಧರಿಸಿ ಬರುವಂತೆ ಸೂಚನೆಯ ಫಲಕವನ್ನು ದೇಗುಲದ ಅವರಣದಲ್ಲಿ ಅಳವಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…