tamanvi
ಕರಾವಳಿ

ವಸ್ತ್ರಸಂಹಿತೆ ಜಾರಿ: ಪುತ್ತೂರು ದೇವಳಕ್ಕೆ ಹೀಗೆ ಬನ್ನಿ

D_shiva_bhat
ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳು ಸಭ್ಯ ವಸ್ತ್ರಗಳನ್ನು ಧರಿಸಿ ಬರುವಂತೆ ದೇವಸ್ಥಾನದ ವತಿಯಿಂದ ಫಲಕ ಅಳವಡಿಸಲಾಗಿದೆ. ಅಲ್ಲದೇ ಭಕ್ತಾಧಿಗಳು ಸಭ್ಯ ವಸ್ತ್ರ ಧರಿಸಿ ದೇಗುಲದ ಅವರಣ ಪ್ರವೇಶಿಸುವಂತೆ ದೇಗುಲದ ಸಿಬ್ಬಂದಿಗಳು ನೋಡಿಕೊಳ್ಳುವಂತೆಯೂ  ಸೂಚಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹತ್ತೂರು ಖ್ಯಾತಿ ಪಡೆದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನಕ್ಕೆ ಆಗಮಿಸುವವರು ಈ ಸುದ್ದಿಯನ್ನು ತಪ್ಪದೇ ಓದಬೇಕು.

maithri

ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳು ಸಭ್ಯ ವಸ್ತ್ರಗಳನ್ನು ಧರಿಸಿ ಬರುವಂತೆ ದೇವಸ್ಥಾನದ ವತಿಯಿಂದ ಫಲಕ ಅಳವಡಿಸಲಾಗಿದೆ. ಅಲ್ಲದೇ ಭಕ್ತಾಧಿಗಳು ಸಭ್ಯ ವಸ್ತ್ರ ಧರಿಸಿ ದೇಗುಲದ ಅವರಣ ಪ್ರವೇಶಿಸುವಂತೆ ದೇಗುಲದ ಸಿಬ್ಬಂದಿಗಳು ನೋಡಿಕೊಳ್ಳುವಂತೆಯೂ  ಸೂಚಿಸಲಾಗಿದೆ.

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪ್ರವಾಸಿಗರಿಂದ ಹೆಚ್ಚಾಗಿ ಸ್ಥಳೀಯರೇ ಆಗಮಿಸುತ್ತಿದ್ದು, ನಿತ್ಯ ಬಂದು ಹೋಗುವವರಲ್ಲಿ ಕೆಲವರು ಧರಿಸುವ ಉಡುಗೆ ತೊಡುಗೆಯ ಬಗ್ಗೆ ಈ ಹಿಂದೆ ಭಕ್ತ ವೃಂದ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೇ, ಭಕ್ತಾಧಿಗಳು ಸಭ್ಯ ವಸ್ತ್ರ ಧರಿಸುವುದನ್ನು ಖಾತರಿ ಪಡಿಸುವಂತೆ ದೇಗಲುದ ಆಡಳಿತವನ್ನು ಆಗ್ರಹಿಸಿತ್ತು.

ಈ ಹಿನ್ನಲೆಯಲ್ಲಿ ಸದ್ಯ ದೇವಸ್ಥಾನದ ಆಡಳಿತ ದೇವರ ದರ್ಶನಕ್ಕೆ ಬರುವಾಗ ಸಾಧ್ಯವಾದಷ್ಟು ಸ್ವಚ್ಛವಾದ ಶುದ್ಧವಾದ ಸಭ್ಯವಾದ ಉಡುಪುಗಳನ್ನು ಧರಿಸಿ ಬರುವಂತೆ ಸೂಚನೆಯ ಫಲಕವನ್ನು ದೇಗುಲದ ಅವರಣದಲ್ಲಿ ಅಳವಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…