tamanvi
ಕರಾವಳಿ

ಸಂಪಾಜೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ, ನಾಲ್ವರಿಗೆ ಗಂಭೀರ!!

ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ, ಮತ್ತಿಬ್ಬರಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಯುವಕರು ಬ್ಯಾಲೆನೊ ಕಾರಿನಲ್ಲಿ ಮಡಿಕೇರಿ ಕಡೆಯಿಂದ ಪ್ರಯಾಣಿಸುತ್ತಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…