tamanvi
ಕರಾವಳಿ

ಸಂಪಾಜೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ, ನಾಲ್ವರಿಗೆ ಗಂಭೀರ!!

D_shiva_bhat
ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

maithri

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ, ಮತ್ತಿಬ್ಬರಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಯುವಕರು ಬ್ಯಾಲೆನೊ ಕಾರಿನಲ್ಲಿ ಮಡಿಕೇರಿ ಕಡೆಯಿಂದ ಪ್ರಯಾಣಿಸುತ್ತಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…