ಕರಾವಳಿ

ತಮಿಳು ಜನಪದ ಹಾಡು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ: ಸುರೇಶ್ ಕುಮಾರ್ ಜಿ ಚಾರ್ವಾಕ

ತಮಿಳು ಬಾಂದವರ ಸುವರ್ಣ ಮಹೋತ್ಸವ ಅಂಗವಾಗಿ 10 ನವೆಂಬ‌ರ್ 2024ರಂದು ಜಾನಕಿ ವೆಂಕಟರಮಣ ಸಭಾಭವನ ಪರಿವಾರಕಾಣ ಸುಳ್ಯ ದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

ಈ ಸುದ್ದಿಯನ್ನು ಶೇರ್ ಮಾಡಿ

ತಮಿಳು ಬಾಂದವರ ಸುವರ್ಣ ಮಹೋತ್ಸವ ಅಂಗವಾಗಿ 10 ನವೆಂಬ‌ರ್ 2024ರಂದು ಜಾನಕಿ ವೆಂಕಟರಮಣ ಸಭಾಭವನ ಪರಿವಾರಕಾಣ ಸುಳ್ಯ ದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅದರಲ್ಲಿ  ಸುರೇಶ್  ಕುಮಾರ್ ಜಿ ಚಾರ್ವಾಕ ಪಾಲ್ತಿಲ ಅವರು ತಮಿಳು ಜನಪದ ಹಾಡು ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

maithri


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್…