tamanvi
ಕರಾವಳಿ

ತಮಿಳು ಜನಪದ ಹಾಡು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ: ಸುರೇಶ್ ಕುಮಾರ್ ಜಿ ಚಾರ್ವಾಕ

ತಮಿಳು ಬಾಂದವರ ಸುವರ್ಣ ಮಹೋತ್ಸವ ಅಂಗವಾಗಿ 10 ನವೆಂಬ‌ರ್ 2024ರಂದು ಜಾನಕಿ ವೆಂಕಟರಮಣ ಸಭಾಭವನ ಪರಿವಾರಕಾಣ ಸುಳ್ಯ ದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

ಈ ಸುದ್ದಿಯನ್ನು ಶೇರ್ ಮಾಡಿ

ತಮಿಳು ಬಾಂದವರ ಸುವರ್ಣ ಮಹೋತ್ಸವ ಅಂಗವಾಗಿ 10 ನವೆಂಬ‌ರ್ 2024ರಂದು ಜಾನಕಿ ವೆಂಕಟರಮಣ ಸಭಾಭವನ ಪರಿವಾರಕಾಣ ಸುಳ್ಯ ದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅದರಲ್ಲಿ  ಸುರೇಶ್  ಕುಮಾರ್ ಜಿ ಚಾರ್ವಾಕ ಪಾಲ್ತಿಲ ಅವರು ತಮಿಳು ಜನಪದ ಹಾಡು ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…