Gl
ಕರಾವಳಿ

ಕಬಕ: ಮರ ಬಿದ್ದು ರಸ್ತೆ ಬ್ಲಾಕ್!!

ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿ ಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.

rachana_rai
Pashupathi
akshaya college

ರಾತ್ರಿ ವೇಳೆ ಬಂದ ಭಾರೀ ಮಳೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ಲಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಮಂಗಳೂರು-ಪುತ್ತೂರು ಸಂಪರ್ಕ ಕಡಿತಗೊಂಡಿದೆ.

pashupathi

ಪುತ್ತೂರು ಕಡೆಯಿಂದ ಬರುವ ವಾಹನ ವಿಟ್ಲ ಮೂಲಕ ಮತ್ತು ಮಂಗಳೂರು ಕಡೆಯಿಂದ ಬರುವ ವಾಹನಗಳು ಮಾಣಿ ಮೂಲಕ ಬದಲಿ ರಸ್ತೆ ಮೂಲಕ ತೆರಳಿದೆ. ಹೆದ್ದಾರಿಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು.

ಸದ್ಯ ಮರವನ್ನು ತೆರವು ಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್ ಕುಮಾರ್, ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ!

ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು…