tamanvi
ಕರಾವಳಿ

ಕಬಕ: ಮರ ಬಿದ್ದು ರಸ್ತೆ ಬ್ಲಾಕ್!!

ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿ ಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.

ರಾತ್ರಿ ವೇಳೆ ಬಂದ ಭಾರೀ ಮಳೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ಲಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಮಂಗಳೂರು-ಪುತ್ತೂರು ಸಂಪರ್ಕ ಕಡಿತಗೊಂಡಿದೆ.

ಪುತ್ತೂರು ಕಡೆಯಿಂದ ಬರುವ ವಾಹನ ವಿಟ್ಲ ಮೂಲಕ ಮತ್ತು ಮಂಗಳೂರು ಕಡೆಯಿಂದ ಬರುವ ವಾಹನಗಳು ಮಾಣಿ ಮೂಲಕ ಬದಲಿ ರಸ್ತೆ ಮೂಲಕ ತೆರಳಿದೆ. ಹೆದ್ದಾರಿಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು.

ಸದ್ಯ ಮರವನ್ನು ತೆರವು ಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…