tamanvi
ಕರಾವಳಿ

ಕಬಕ: ಮರ ಬಿದ್ದು ರಸ್ತೆ ಬ್ಲಾಕ್!!

D_shiva_bhat
ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿ ಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.

maithri

ರಾತ್ರಿ ವೇಳೆ ಬಂದ ಭಾರೀ ಮಳೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ಲಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಮಂಗಳೂರು-ಪುತ್ತೂರು ಸಂಪರ್ಕ ಕಡಿತಗೊಂಡಿದೆ.

ಪುತ್ತೂರು ಕಡೆಯಿಂದ ಬರುವ ವಾಹನ ವಿಟ್ಲ ಮೂಲಕ ಮತ್ತು ಮಂಗಳೂರು ಕಡೆಯಿಂದ ಬರುವ ವಾಹನಗಳು ಮಾಣಿ ಮೂಲಕ ಬದಲಿ ರಸ್ತೆ ಮೂಲಕ ತೆರಳಿದೆ. ಹೆದ್ದಾರಿಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು.

ಸದ್ಯ ಮರವನ್ನು ತೆರವು ಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…