Gl
ಕರಾವಳಿ

ಸ.ಹಿ‌.ಪ್ರಾ ಶಾಲೆ ಸಜಂಕಾಡಿಯಲ್ಲಿ “ನಮ್ಮ ನಡಿಗೆ ನಾಟಿ ವೈದ್ಯರ ಮನೆಯ ಕಡೆಗೆ ” ಕಾರ್ಯಕ್ರಮ 

ದ.ಕ. ಜಿ. ಪಂ ಹಿ ಪ್ರಾ ಶಾಲೆ ಸಜಂಕಾಡಿಯ ವಿದ್ಯಾರ್ಥಿಗಳಿಗೆ ಪರಂಪರಾಗತ ನಾಟಿ ವೈದ್ಯ ಪದ್ದತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ  'ನಮ್ಮ ನಡಿಗೆ  ನಾಟಿ ವೈದ್ಯರ ಮನೆಯ ಕಡೆಗೆ "ಎಂಬ ವಿಭಿನ್ನ  ಕಾರ್ಯಕ್ರಮವು ಪಡುಮಲೆ ಪೂಜಾರಿ ಮೂಲೆಯ ವಿಶ್ವನಾಥ ಪೂಜಾರಿಯವರ ಮನೆಯಂಗಳದಲ್ಲಿ ನಡೆಯಿ

ಈ ಸುದ್ದಿಯನ್ನು ಶೇರ್ ಮಾಡಿ

ದ.ಕ. ಜಿ. ಪಂ ಹಿ ಪ್ರಾ ಶಾಲೆ ಸಜಂಕಾಡಿಯ ವಿದ್ಯಾರ್ಥಿಗಳಿಗೆ ಪರಂಪರಾಗತ ನಾಟಿ ವೈದ್ಯ ಪದ್ದತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ  ‘ನಮ್ಮ ನಡಿಗೆ  ನಾಟಿ ವೈದ್ಯರ ಮನೆಯ ಕಡೆಗೆ “ಎಂಬ ವಿಭಿನ್ನ  ಕಾರ್ಯಕ್ರಮವು ಪಡುಮಲೆ ಪೂಜಾರಿ ಮೂಲೆಯ ವಿಶ್ವನಾಥ ಪೂಜಾರಿಯವರ ಮನೆಯಂಗಳದಲ್ಲಿ ನಡೆಯಿತು .ಕೆಂಪು ,ಸರ್ಪಸುತ್ತು ,ಪಕ್ಷವಾತ ,ಅಂಗವಿಕಲರಿಗೆ ಮದ್ದು ,ಕಿಡ್ನಿಸ್ಟೋನ್ ಮುಂತಾದ  ರೋಗಗಳಿಗೆ ಸುಮಾರು 40ವರುಷಗಳಿಂದ ಪರಂಪರೆಯಿಂದ ಬಂದಹ ನಾಟಿ ಔಷಧಿ ನೀಡುತ್ತಿರುವ  ವಿಶ್ವನಾಥ ಪೂಜಾರಿಯವರು  ವಿವಿಧ ಗಿಡಮೂಲಿಕೆಗಳೊಂದಿಗೆ ಮಾಹಿತಿ ನೀಡಿದರು .ಶಾಲಾ ಎಸ್ .ಡಿ.ಎಂ.ಸಿ ಅಧ್ಯಕ್ಷೆ  ಶ್ರೀಮತಿ ಯಶೋಧ ಅಧ್ಯಕ್ಷತೆ ವಹಿಸಿದ್ದರು . ಬಡಗನ್ನೂರು ಗ್ರಾಮ ಪಂಚಾಯತ್ ಸದಸ್ಯ ಕುಮಾರ್ ಕೆ ,ಎಸ್ ಡಿ ಎಂ ಸಿ ಉಪಾಧ್ಯಕ್ಷ ರಝಾಕ್ , ಹಿರಿಯ ಶಿಕ್ಷಕಿ ಶಶಿಕಲಾ ,ಪೋಷಕರಾದ ಬಾಬು,ಅಡುಗೆ ಸಿಬ್ಬಂದಿ ಗಳಾದ ಸ್ಟೆಲ್ಲಾ ಮತ್ತು ಸೀತಾ  ಉಪಸ್ಥಿತರಿದ್ದರು .

Pashupathi

ಶಾಲಾ ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ ಪ್ರಾಸ್ಥಾವಿಕ ಮಾತುಗಳನ್ನಾಡಿದರು .ಶಿಕ್ಷಕ  ಗಣೇಶ ನಾಯಕ್ ಪುತ್ತೂರು ಕಾರ್ಯನಿರೂಪಿಸಿದರು .

akshaya college

ಸನ್ಮಾನ : ಸುಮಾರು ನಲುವತ್ತು ವರುಷಗಳಿಂದ ವಿವಿಧ ರೋಗಗಳಿಗೆ ಪರಂಪರಾಗತ ನಾಟಿ ಔಷಧಿ ನೀಡುತ್ತಿರುವ ವಿಶ್ವನಾಥ ಪೂಜಾರಿಯವರನ್ನು ಸನ್ಮಾನಿಸಲಾಯಿತು .


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…