Gl
ಕರಾವಳಿ

ಮಂಗಳೂರು: ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ‘ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ’ ಪ್ರಬಂಧ ಸ್ಪರ್ಧೆ

ಮಾಜಿ ಪ್ರಧಾನಿ ದಿ|| ಇಂದಿರಾ ಗಾಂಧಿ (09-11-2024) ಜನ್ಮ ದಿನ ಪ್ರಯುಕ್ತ ಪಾಂಡೇಶ್ವರದ ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ " ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ " ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಪಾಂಡೇಶ್ವರ: ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ (09-11-2024) ಜನ್ಮ ದಿನ ಪ್ರಯುಕ್ತ ಪಾಂಡೇಶ್ವರದ ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ” ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ ” ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು

Pashupathi

ವಿವಿಧ ಶಾಲಾ ಕಾಲೇಜುಗಳಿಂದ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಭಂದ ಸ್ಪರ್ಧೆಯಲ್ಲಿ ಭಾಗವಹಿಸಿದರು

akshaya college

ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷ ಹ್ಯಾರಿ ಡಿಸೋಜ ,ಸಂಚಾಲಕರಾದ     ಮಂಜುಳಾ ನಾಯಕ್ ,  ಪ್ರ.ಕಾರ್ಯದರ್ಶಿ ಅಬ್ದುಲ್ ಲತೀಫ್ ಕಂದಕ್ , ಸಮಿತಿಯ ಸಹ ಸಂಚಾಲಕರಾದ ಮೊಹಮ್ಮದ್ ಕುಂಜತ್ತಬೈಲ್ , ನೀತ್ ಶರಣ್ , ರಾಜೇಶ್ ದೇವಾಡಿಗ , ಟಿ.ಸಿ ಗಣೇಶ್ ,ಯೋಗೀಶ್ ನಾಯಕ್ , ಶಿಕ್ಷಕರಾದ ಸಂಧ್ಯಾ ಅಲ್ವಾ ,ಭಾನುಪ್ರಿಯ, ಆಫ್ರಿನ ,ಪ್ರಭಾವತಿ, ಸಮರ್ಥ್ ಭಟ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…