ಕರಾವಳಿ

ಮಂಗಳೂರು: ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ‘ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ’ ಪ್ರಬಂಧ ಸ್ಪರ್ಧೆ

GL
ಮಾಜಿ ಪ್ರಧಾನಿ ದಿ|| ಇಂದಿರಾ ಗಾಂಧಿ (09-11-2024) ಜನ್ಮ ದಿನ ಪ್ರಯುಕ್ತ ಪಾಂಡೇಶ್ವರದ ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ " ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ " ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಪಾಂಡೇಶ್ವರ: ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ (09-11-2024) ಜನ್ಮ ದಿನ ಪ್ರಯುಕ್ತ ಪಾಂಡೇಶ್ವರದ ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ” ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ ” ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು

chennai-shopping
maithri

ವಿವಿಧ ಶಾಲಾ ಕಾಲೇಜುಗಳಿಂದ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಭಂದ ಸ್ಪರ್ಧೆಯಲ್ಲಿ ಭಾಗವಹಿಸಿದರು

ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷ ಹ್ಯಾರಿ ಡಿಸೋಜ ,ಸಂಚಾಲಕರಾದ     ಮಂಜುಳಾ ನಾಯಕ್ ,  ಪ್ರ.ಕಾರ್ಯದರ್ಶಿ ಅಬ್ದುಲ್ ಲತೀಫ್ ಕಂದಕ್ , ಸಮಿತಿಯ ಸಹ ಸಂಚಾಲಕರಾದ ಮೊಹಮ್ಮದ್ ಕುಂಜತ್ತಬೈಲ್ , ನೀತ್ ಶರಣ್ , ರಾಜೇಶ್ ದೇವಾಡಿಗ , ಟಿ.ಸಿ ಗಣೇಶ್ ,ಯೋಗೀಶ್ ನಾಯಕ್ , ಶಿಕ್ಷಕರಾದ ಸಂಧ್ಯಾ ಅಲ್ವಾ ,ಭಾನುಪ್ರಿಯ, ಆಫ್ರಿನ ,ಪ್ರಭಾವತಿ, ಸಮರ್ಥ್ ಭಟ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…