tamanvi
ಕರಾವಳಿ

ಮಂಗಳೂರು: ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ‘ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ’ ಪ್ರಬಂಧ ಸ್ಪರ್ಧೆ

D_shiva_bhat
ಮಾಜಿ ಪ್ರಧಾನಿ ದಿ|| ಇಂದಿರಾ ಗಾಂಧಿ (09-11-2024) ಜನ್ಮ ದಿನ ಪ್ರಯುಕ್ತ ಪಾಂಡೇಶ್ವರದ ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ " ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ " ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಪಾಂಡೇಶ್ವರ: ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ (09-11-2024) ಜನ್ಮ ದಿನ ಪ್ರಯುಕ್ತ ಪಾಂಡೇಶ್ವರದ ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ” ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ ” ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು

maithri

ವಿವಿಧ ಶಾಲಾ ಕಾಲೇಜುಗಳಿಂದ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಭಂದ ಸ್ಪರ್ಧೆಯಲ್ಲಿ ಭಾಗವಹಿಸಿದರು

ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷ ಹ್ಯಾರಿ ಡಿಸೋಜ ,ಸಂಚಾಲಕರಾದ     ಮಂಜುಳಾ ನಾಯಕ್ ,  ಪ್ರ.ಕಾರ್ಯದರ್ಶಿ ಅಬ್ದುಲ್ ಲತೀಫ್ ಕಂದಕ್ , ಸಮಿತಿಯ ಸಹ ಸಂಚಾಲಕರಾದ ಮೊಹಮ್ಮದ್ ಕುಂಜತ್ತಬೈಲ್ , ನೀತ್ ಶರಣ್ , ರಾಜೇಶ್ ದೇವಾಡಿಗ , ಟಿ.ಸಿ ಗಣೇಶ್ ,ಯೋಗೀಶ್ ನಾಯಕ್ , ಶಿಕ್ಷಕರಾದ ಸಂಧ್ಯಾ ಅಲ್ವಾ ,ಭಾನುಪ್ರಿಯ, ಆಫ್ರಿನ ,ಪ್ರಭಾವತಿ, ಸಮರ್ಥ್ ಭಟ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…