tamanvi
ಕರಾವಳಿ

ಫಿಲೋಮಿನಾ ಪ.ಪೂ ಕಾಲೇಜಿಗೆ ‘ಇಗ್ನೈಟ್  2K24’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

D_shiva_bhat
ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ನ8 ರಂದು ನಡೆದ 'ಇಗ್ರೆಟ್- 2K24' ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿರುತ್ತಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ನ:8ರಂದು ನಡೆದ  ಇಗ್ನೈಟ್- 2K24′ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿರುತ್ತಾರೆ.

maithri

ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸೃದ್ಧನ್ ಆಳ್ವ ಕೆ ಹಾಗೂ ಅರುಣ್ ನೋಯೆಲ್ ಡಿ ಸೋಜಾ ಬಿಜ್ – ಕ್ವಿಜ್ ಮತ್ತು ಸೆಲ್‌&ಶೈನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದ ಜೊತೆಗೆ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಸಕೀನ ಐಮನ್ ಮತ್ತು ಧನ್ವಿನ್ ಕೆ ಬ್ಯಾಲೆನ್ಸ್ ಶೀಟ್ ಬಟಲ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಸೆಲ್‌&ಶೈನ್ ನಲ್ಲಿ ದ್ವಿತೀಯ, ದೀಪಾ ನಾಯಕ್ ಹಾಗೂ ಯೂಸುಫ್ ಝಿಯನ್ ನ್ಯೂಸ್ ಹಂಟ್ ಲ್ಲಿ ಪ್ರಥಮ, ಸೃದ್ಧನ್ ಆಳ್ವ ಕೆ ಮತ್ತು ದೀಪಾ ನಾಯಕ್ ಬ್ಯಾಲೆನ್ಸ್ ಶೀಟ್ ಬ್ಯಾಟಲ್ ಲ್ಲಿ ದ್ವಿತೀಯ ಸ್ಥಾನ ಹಾಗೂ ವಿಜ್ಞಾನ ವಿಭಾಗದಲ್ಲಿ

ಫಲಕ್ ಮತ್ತು ವಿಯೋನ ವೆಗಾಸ್ ವಿಜ್ಞಾನ ರಸಪ್ರಶ್ನೆ ಹಾಗೂ ಅಟೊಮಿಕ್ ಮೈಂಡ್ಸ್ ನಲ್ಲಿ ದ್ವಿತೀಯ, ಆಕಾಶ್ ಪಿ ಜೆ ಮತ್ತು ಸಮಹಿತ್ ಜೈನ್ ವಿಜ್ಞಾನ ರಸಪ್ರಶ್ನೆ ಮತ್ತು ಸಾಮಾನ್ಯ ರಸಪ್ರಶ್ನೆಯಲ್ಲಿ ಪ್ರಥಮ, ಜನರಲ್ ವಿಭಾಗದ ವಿಡಿಯೋ ಮೇಕಿಂಗ್ ಲ್ಲಿ ಯಶ್ವಿತ್,ಅಮೃತ್, ರೋಶಿನ್, ಆಕಾಶ್ ಪಿ ಜೆ, ಸಮಹಿತ್ ಜೈನ್ ಮತ್ತು ಸಲ್ಮಾನ್ ಪ್ರಥಮ, ಭರತನಾಟ್ಯದಲ್ಲಿ ದೀಪಾ ನಾಯಕ್ ಪ್ರಥಮ ಹಾಗೂ ವಿಶೇಷ ಪ್ರಶಸ್ತಿಯಾಗಿ ಪ್ರಥಮ ವಿಜ್ಞಾನ ವಿಭಾಗದ ಪ್ರಜೋಷ್ ಪಡೆದುಕೊಂಡಿರುತ್ತಾರೆ.

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ರಶ್ಮಿ ಪಿ ಎಸ್ ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…