Gl
ಕರಾವಳಿ

ಇಂದಿರಾ ಗಾಂಧಿ ಜನ್ಮ ದಿನ ಸೌಹಾರ್ದತೆ ನಡಿಗೆ

ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ 

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ (ನವಂಬರ್ 19) ಇಂದಿರಾ ಗಾಂಧಿ ದೇಶಕ್ಕಾಗಿ ನೀಡಿದ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಹಾದ್ವಾರದ ಬಳಿಯಿಂದ ಮಣ್ಣಾಗುಡ್ಡೆ ಗುರ್ಜಿಯವರೆಗೆ ಸೌಹಾರ್ದತಾ ನಡಿಗೆ ಕಾರ್ಯಕ್ರಮ ಜರಗಲಿರುವುದು. ಬಳಿಕ ಸಭಾ ಕಾರ್ಯಕ್ರಮ ನೆರವೇರಲಿದೆ

Pashupathi

ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದಿಸಲಾಗುವುದು

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…