ಕರಾವಳಿ

ಇಂದಿರಾ ಗಾಂಧಿ ಜನ್ಮ ದಿನ ಸೌಹಾರ್ದತೆ ನಡಿಗೆ

ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ 

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ (ನವಂಬರ್ 19) ಇಂದಿರಾ ಗಾಂಧಿ ದೇಶಕ್ಕಾಗಿ ನೀಡಿದ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಹಾದ್ವಾರದ ಬಳಿಯಿಂದ ಮಣ್ಣಾಗುಡ್ಡೆ ಗುರ್ಜಿಯವರೆಗೆ ಸೌಹಾರ್ದತಾ ನಡಿಗೆ ಕಾರ್ಯಕ್ರಮ ಜರಗಲಿರುವುದು. ಬಳಿಕ ಸಭಾ ಕಾರ್ಯಕ್ರಮ ನೆರವೇರಲಿದೆ

ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದಿಸಲಾಗುವುದು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…