ಕರಾವಳಿ

ಇಂದಿರಾ ಗಾಂಧಿ ಜನ್ಮ ದಿನ ಸೌಹಾರ್ದತೆ ನಡಿಗೆ

ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ 

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ (ನವಂಬರ್ 19) ಇಂದಿರಾ ಗಾಂಧಿ ದೇಶಕ್ಕಾಗಿ ನೀಡಿದ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಹಾದ್ವಾರದ ಬಳಿಯಿಂದ ಮಣ್ಣಾಗುಡ್ಡೆ ಗುರ್ಜಿಯವರೆಗೆ ಸೌಹಾರ್ದತಾ ನಡಿಗೆ ಕಾರ್ಯಕ್ರಮ ಜರಗಲಿರುವುದು. ಬಳಿಕ ಸಭಾ ಕಾರ್ಯಕ್ರಮ ನೆರವೇರಲಿದೆ

maithri

ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದಿಸಲಾಗುವುದು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…