tamanvi
ಕರಾವಳಿ

ಇಂದಿರಾ ಗಾಂಧಿ ಜನ್ಮ ದಿನ ಸೌಹಾರ್ದತೆ ನಡಿಗೆ

D_shiva_bhat
ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ 

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ (ನವಂಬರ್ 19) ಇಂದಿರಾ ಗಾಂಧಿ ದೇಶಕ್ಕಾಗಿ ನೀಡಿದ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಹಾದ್ವಾರದ ಬಳಿಯಿಂದ ಮಣ್ಣಾಗುಡ್ಡೆ ಗುರ್ಜಿಯವರೆಗೆ ಸೌಹಾರ್ದತಾ ನಡಿಗೆ ಕಾರ್ಯಕ್ರಮ ಜರಗಲಿರುವುದು. ಬಳಿಕ ಸಭಾ ಕಾರ್ಯಕ್ರಮ ನೆರವೇರಲಿದೆ

maithri

ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದಿಸಲಾಗುವುದು


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…