tamanvi
ಕರಾವಳಿ

ಉಳ್ಳಾಲ: 3 ಯುವತಿಯರನ್ನು ಬಲಿ‌ ಪಡೆದ ಸ್ವಿಮ್ಮಿಂಗ್ ಪೂಲ್!!

D_shiva_bhat
ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

maithri

ಮೃತರನ್ನು ಮೈಸೂರು ವಿಜಯ ನಗರದ ದೇವರಾಜ್ ಮೊಹಲ್ಲಾ ನಿವಾಸಿ ನವೀನ್ ಕುಮಾರ್ ಎಂಬವರ ಪುತ್ರಿ ಕೀರ್ತನಾ ಎನ್.(21), ಮೈಸೂರು ಕುರುಬರ ಹಳ್ಳಿ4 ನೇ ಕ್ರಾಸ್ ನಿವಾಸಿ ಮಲ್ಲೇಶ್ ಎಂಬವರ ಪುತ್ರಿ ನಿಶಿತಾ ಎಂ.ಡಿ.(21) ಹಾಗೂ ಮೈಸೂರು ಕೆ.ಆರ್.ಮೊಹಲ್ಲಾದ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಎಂ.ಎನ್.ಶ್ರೀನಿವಾಸ್ ಎಂಬವರ ಪುತ್ರಿ ಪಾರ್ವತಿ ಎಸ್.(20) ಎಂದು ಗುರುತಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…