tamanvi
ಕರಾವಳಿ

ಕೆದಿಲ: ಸಿಡಿಲು ಬಡಿದು ವಿದ್ಯಾರ್ಥಿ ಸಾವು!!

GL
ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು

ಈ ಸುದ್ದಿಯನ್ನು ಶೇರ್ ಮಾಡಿ

ಕೆದಿಲ:  ನಿನ್ನೆ ಸಂಜೆ ಸುರಿದ  ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಎಂದು ಗುರುತಿಸಲಾಗಿದೆ.

ಸಂಜೆ 5 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಯ ವೇಳೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ, ವಿದ್ಯಾರ್ಥಿ ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಬಗ್ಗೆ ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ | ಸರ್ಕಾರದ ನೆರವಿಗೆ ಕಾಯದೇ, ಮೀನುಗಾರರೇ ರೂಪಿಸಿದ ಯೋಜನೆ!

ಮಂಗಳೂರು: ಸಮುದ್ರದಲ್ಲಿನ ತುರ್ತು ಅವಘಡಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು…