tamanvi
ಕರಾವಳಿ

ಕೆದಿಲ: ಸಿಡಿಲು ಬಡಿದು ವಿದ್ಯಾರ್ಥಿ ಸಾವು!!

D_shiva_bhat
ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು

ಈ ಸುದ್ದಿಯನ್ನು ಶೇರ್ ಮಾಡಿ

ಕೆದಿಲ:  ನಿನ್ನೆ ಸಂಜೆ ಸುರಿದ  ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

maithri

ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಎಂದು ಗುರುತಿಸಲಾಗಿದೆ.

ಸಂಜೆ 5 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಯ ವೇಳೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ, ವಿದ್ಯಾರ್ಥಿ ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಬಗ್ಗೆ ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…