tamanvi
ಕರಾವಳಿ

ಉಡುಪಿ: ಸಿಟಿಬಸ್ ಚಾಲಕನ ಸಂಶಯಾಸ್ಪದ ಸಾವು: ತನಿಖೆಗೆ ಆಗ್ರಹ!

ಮಲ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರದ ಪಾಳೆಕಟ್ಟೆ ನಿವಾಸಿ ಪ್ರಸಾದ್ (40)ರವರ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಮಲ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರದ ಪಾಳೆಕಟ್ಟೆ ನಿವಾಸಿ ಪ್ರಸಾದ್ (40)ರವರ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.

ಶುಕ್ರವಾರ ರಾತ್ರಿ ಮನೆ ಸಮೀಪವೇ ನಡೆದ ಘಟನೆಯನ್ನು ಮರುದಿನ ಮದ್ಯಹ್ನದ ಹೊತ್ತಿಗೆ ಮೃತದೇಹ ನೀರಿನ ಡ್ರಮ್ಮ್  ಒಳಗಿನಿಂದ ದೇಹದ ಕಾಲು ಇದ್ದು,ಮೇಲ್ಬಾಗದಲ್ಲಿ ಅರ್ಧ ತಲೆ ಕೆಳಗೆ ಹಾಕಿದ ರೀತಿಯಲ್ಲಿ ಪತ್ತೆಯಾಗಿದ್ದು,ಮೃತದೇಹದ ಹಲವು ಭಾಗಗಳಲ್ಲಿ ಗಾಯಗಳಿದ್ದು ಸಂಶಯಕ್ಕೆ ಎಡೆಮಾಡಿದೆ.

ಆತ್ಮಹತ್ಯೆ ಎಂದು ಬಿಂಬಿಸಿರುವ ಈ ಘಟನೆ ಹಲವು ಸಂಶಯಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿರುವುದರಿಂದ ಊರಿನ ಸುತ್ತುಮುತ್ತ ಭಯದ ವಾತಾವರಣ ನಿರ್ಮಾಣವಾಗಿದ್ದು ಮೃತನ ಮನೆಯವರನ್ನು ಸೂಕ್ತ ತನಿಖೆ ನಡೆಸಿ ನ್ಯಾಯ ನೀಡುವಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ದಲಿತ ಮುಖಂಡರಾದ ವಾಸುದೇವ ಮುದ್ದೂರು,ಗಣೇಶ್ ನೆರ್ಗಿ,ಹರೀಶ್ ಸಲ್ಯಾನ್,ರವಿ ಲಕ್ಷ್ಮೀನಗರ,ಮುಂತಾದವರು ಆಗ್ರಹಿಸಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…