tamanvi
ಕರಾವಳಿ

ಪೆರುವಾಯಿ: ಹಾವು ಕಚ್ಚಿ ಸುರೇಶ್ ನಾಯ್ಕ್ ಸಾವು

D_shiva_bhat
ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ.

maithri

ಮೃತಪಟ್ಟವರನ್ನು ಪೆರುವಾಯಿ ನಿವಾಸಿ ಸುರೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಸುರೇಶ್ ನಾಯ್ಕ ಮಂಗಿಲ ಪದವು ಬಳಿ ಇರುವ ನವಗ್ರಾಮ ಎಂಬಲ್ಲಿ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದರು.

ಪಕ್ಕದ ಮನೆಯ ಅಬ್ಬು ಎಂಬವರು ಮನೆಯಲ್ಲಿ ಹಾವು ಬಂದಿದೆ ಎಂದು ಯಾರೋ ಬೊಬ್ಬೆ ಹಾಕಿದಾಗ ಸುರೇಶ್ ಹಾವು ನೋಡಲು ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…