tamanvi
ಕರಾವಳಿ

ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತ‌ರ್- ಕಾಲೇಜು ಪಿಯು ಫೆಸ್ಟ್ “ಅಟೆರ್ನಸ್” ಉದ್ಘಾಟನೆ

D_shiva_bhat
ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಉದ್ಘಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಕಾಲೇಜಿನಲ್ಲಿ ನ.16 ರಂದು  ಉದ್ಘಾಟನೆಗೊಂಡಿತು. ಅಕ್ಷಯ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಪ್ರತಿಯೋರ್ವ ವಿದ್ಯಾರ್ಥಿಯು ಬೇರೆ ಬೇರೆ ಪ್ರತಿಭೆಯನ್ನು ಹೊಂದಿದ್ದು, ಇಂತಹ ಪ್ರತಿಭಾಸಕ್ತ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಅಕ್ಷಯ ಕಾಲೇಜು ವೇದಿಕೆಯನ್ನು ನಿರ್ಮಿಸಿ ಕೊಡುತ್ತಿದೆ ಎಂದರು.

maithri

ಟ್ರೋಫಿ ಅನಾವರಣ:

ಈ ಸಂದರ್ಭದಲ್ಲಿ ಸಾಂಸ್ಕೃತಿಕ ಫೆಸ್ಟ್ ಕಾರ್ಯಕ್ರಮದ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಕರ್ಷಕ ಬಹುಮಾನಗಳ ಟ್ರೋಫಿಗಳನ್ನು ವಿದ್ಯಾರ್ಥಿಗಳು ವೇದಿಕೆಯಲ್ಲಿ ಅನಾವರಣಗೊಳಿಸಿದರು.

ವೇದಿಕೆಯಲ್ಲಿ ಕಾಲೇಜು ಚೇರ್ಮನ್ ಜಯಂತ್ ನಡುಬೈಲು, ಪ್ರಾಂಶುಪಾಲ ಸಂಪತ್‌ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಉಪ ಪ್ರಾಂಶುಪಾಲ ರಕ್ಷಣ್ ಟಿ.ಆರ್, ಕಾರ್ಯಕ್ರಮ ಸಂಯೋಜಕ ರಾಕೇಶ್ ಕೆ, ವಿದ್ಯಾರ್ಥಿ ಸಂಘದ ನಾಯಕ ಜೀವನ್ ಉಪಸ್ಥಿತರಿದ್ದರು. ಪ್ರಕೃತಿ ಪ್ರಾರ್ಥಿಸಿದರು. ಅಂಚಿತ್‌ ನಡುಬೈಲು ಸ್ವಾಗತಿಸಿದರು. ಉಪನ್ಯಾಸಕಿ ರಶ್ಮಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…