tamanvi
ಕರಾವಳಿ

ಉಡುಪಿ: ಯುವತಿ ಆತ್ಮಹತ್ಯೆ!!

D_shiva_bhat
ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ : ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ.

maithri

ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ.ಮೃತ ಯುವತಿ ಕೀರ್ತನಾ ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಮದುವೆ ನಿಶ್ಚಯ ಮಾಡಿ, ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥವನ್ನು ಮಾಡಿದ್ದರು. ಮುಂದಿನ ಕೆಲವು ದಿನಗಳಲ್ಲಿ ಯುವತಿಗೆ ಮದುವೆ ಮಾಡುವುದಕ್ಕೆ ಮನೆಯಲ್ಲಿ ಸಿದ್ಧತೆಯನ್ನೂ ಮಾಡಿಕೊಂಡಿದ್ದರು

ಆದರೆ ಯುವತಿ ಮನೆಯ ಕೋಣೆಯಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಮನೆಯವರು ನೋಡಿ ಆಕೆಯನ್ನು ಕಾಪಾಡಿ ಅರೆ ಪ್ರಜ್ಞಾವಸ್ಥೆ ಸ್ಥಿತಿ ತಲುಪಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು, ಇದೀಗ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…