ಕರಾವಳಿ

ಮಂಗಳೂರು: ನೋಂದಾವಣಿ ಕಚೇರಿಯಲ್ಲಿ ಆಗುವ ತೊಂದರೆ ಸರಿಪಡಿಸುವಂತೆ ಮನವಿ..!

GL
ನೊಂದಾವಣಿ  ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ  ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ  ಮನವಿ 

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು  ನೊಂದಾವಣಿ  ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ  ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ  ಮನವಿ ಸಲ್ಲಿಸಿ. ಕಾವೇರಿ 2.0 ತಂತ್ರಾಂಶದಿಂದ  ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು  ತಿಳಿಸಿ ಸರಿಪಡಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ನೋಂದಾವಣೆ ಅಧಿಕಾರಿ ರವರು ಶೀಘ್ರ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿರುತ್ತಾರೆ. ವಕೀಲರ ಸಂಘದ ನಿಯೋಗದಲ್ಲಿ ಉಪಾಧ್ಯಕ್ಷರಾದ  ಸುಜಿತ್ ಕುಮಾರ್, ಹಿರಿಯ ಸಮಿತಿ  ಸದಸ್ಯರಾದ   ಸುಮನ ಶರಣ್,ಮಹಮ್ಮದ್ ಅಸ್ಗರ್, ಮುಡಿಪು ಹಿರಿಯ ವಕೀಲರಾದ   ಮರಿಯಮ್ಮ ಥಾಮಸ್,  ಸತೀಶ್ ಭಟ್,  ಇಸ್ಮಾಯಿಲ್ ಎಸ್,  ಸುಜಾತ ಗೋಪಾಲ್,  ನಯನ ಪೈ  ಉದನೇಶ್ವರ ಬಿ ಮತ್ತು ಇತರ ವಕೀಲರ ಸಂಘದ ಸದಸ್ಯರು ಹಾಜರಿದ್ದರು.

chennai-shopping
maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts