ಮಂಗಳೂರು ನೊಂದಾವಣಿ ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ ಮನವಿ ಸಲ್ಲಿಸಿ. ಕಾವೇರಿ 2.0 ತಂತ್ರಾಂಶದಿಂದ ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು ತಿಳಿಸಿ ಸರಿಪಡಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ನೋಂದಾವಣೆ ಅಧಿಕಾರಿ ರವರು ಶೀಘ್ರ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿರುತ್ತಾರೆ. ವಕೀಲರ ಸಂಘದ ನಿಯೋಗದಲ್ಲಿ ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಹಿರಿಯ ಸಮಿತಿ ಸದಸ್ಯರಾದ ಸುಮನ ಶರಣ್,ಮಹಮ್ಮದ್ ಅಸ್ಗರ್, ಮುಡಿಪು ಹಿರಿಯ ವಕೀಲರಾದ ಮರಿಯಮ್ಮ ಥಾಮಸ್, ಸತೀಶ್ ಭಟ್, ಇಸ್ಮಾಯಿಲ್ ಎಸ್, ಸುಜಾತ ಗೋಪಾಲ್, ನಯನ ಪೈ ಉದನೇಶ್ವರ ಬಿ ಮತ್ತು ಇತರ ವಕೀಲರ ಸಂಘದ ಸದಸ್ಯರು ಹಾಜರಿದ್ದರು.
ಮಂಗಳೂರು: ನೋಂದಾವಣಿ ಕಚೇರಿಯಲ್ಲಿ ಆಗುವ ತೊಂದರೆ ಸರಿಪಡಿಸುವಂತೆ ಮನವಿ..!
What's your reaction?
- 294c
- 294cc
- 2ai technology
- 2ajjavara
- 2alwas
- 2apology
- 2artificial intelegence
- 2avg
- 2bihar minister
- 2bjp
- 2bjp leader
- 2bjp national president
- 2bt ranjan
- 2co-operative
- 2coastal
- 2crime
- 2crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಇಂಧನ ಕೊರತೆ ಇಲ್ಲ: ಸಾರ್ವಜನಿಕರು ಆತಂಕಪಡಬೇಡಿ | ಆಲ್ ಇಂಡಿಯಾ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಕೆ. ವಿಶ್ವಾಸ್ ಶೆಣೈ
ಪುತ್ತೂರು: ದೇಶದಲ್ಲಿ ಇಂಧನದ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ಪ್ರಕೃತಿ…
ಮಂಗಳೂರು: ಮುಂದ್ರಾ ಬಂದರಿಗೆ ಆಗಮಿಸಿದ ಎಲ್ಪಿಜಿ ಹಡಗು!
ಮಂಗಳೂರು: ಹಾರ್ಮುಝ್ ಜಲಸಂಧಿಯ ಮೂಲಕ ಒಟ್ಟು 46,000 ಎಂಟಿ ಪ್ರಮಾಣದೊಂದಿಗೆ ಎಲ್ಪಿಜಿ ಹಡಗು…
ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ತೀವ್ರ ಶೋಧ
ಮಂಗಳೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಇ-ಮೇಲ್ ಬಂದಿರುವ…
ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ
ಉಜಿರೆ: ಬಿ.ಸಿ. ರೋಡ್ನ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28ರಂದು ನಡೆಯಲಿರುವ…
ವಿಧಾನಸೌಧದ ಮೆಟ್ಟಿಲೇ ಯಕ್ಷಗಾನಕ್ಕೆ ವೇದಿಕೆ: ಮೇನಲ್ಲಿ ಐತಿಹಾಸಿಕ ಪ್ರದರ್ಶನ!
ಉಡುಪಿ: ರಾಜ್ಯದ ಸಂಪ್ರದಾಯಿಕ ಕಲೆಯಾದ ಯಕ್ಷಗಾನಕ್ಕೆ ಹೊಸ ಮೈಲುಗಲ್ಲು ಸ್ಥಾಪಿಸುವ ನಿಟ್ಟಿನಲ್ಲಿ,…
ಮಳೆ ಕೊರತೆ ಪರಿಣಾಮ: ಬಂಟ್ವಾಳದ ಜಕ್ರಿಬೆಟ್ಟು ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕುಸಿತ
ಬಂಟ್ವಾಳ:ಈ ಬಾರಿ ಮಳೆ ಕೊರತೆಯಿಂದಾಗಿ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ…
ದಕ್ಷಿಣ ಕನ್ನಡದಲ್ಲಿ 9,943 ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ಕರಾಟೆ ತರಬೇತಿ | ರಾಣಿ ಲಕ್ಷ್ಮೀಬಾಯಿ’ ಯೋಜನೆಯಡಿ ಹೆಣ್ಣುಮಕ್ಕಳ ಸುರಕ್ಷತೆಗೆ ಒತ್ತು
ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಸಮಗ್ರ ಶಿಕ್ಷಣ…
ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆ |ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿದ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್
ಪುತ್ತೂರು: ಬಹುನಿರೀಕ್ಷಿತ ಪುತ್ತೂರಿನ ನ್ಯಾಯಾಲಯ ಸಂಕೀರ್ಣ ಶನಿವಾರ ಬೆಳಿಗ್ಗೆ…
ಜನ್ ಧನ್ ಜಾರಿಗೆ ಮೊದಲೇ ಬ್ಯಾಂಕ್ ಖಾತೆ ಹೊಂದಿದ್ದ ಜಿಲ್ಲೆಯ ಜನ! ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ 17ನೇ ಶಾಖೆಯನ್ನು ಈಶ್ವರಮಂಗಲದಲ್ಲಿ ಉದ್ಘಾಟಿಸಿದ ಮಾಜಿ ಸಂಸದ
ಪುತ್ತೂರು: ಜನ್ ಧನ್ ಯೋಜನೆ ಜಾರಿಯಾಗುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಶೇ. 80ರಷ್ಟು ಜನರು…
ಕರ್ನಾಟಕ ಕರಾವಳಿಯಲ್ಲಿ 500 ಮೆಗಾವ್ಯಾಟ್ ‘ಎಐ ಡೇಟಾ ಹಬ್’ ಸ್ಥಾಪನೆಗೆ ಯೋಜನೆ
ಬೆಂಗಳೂರು: ಕರ್ನಾಟಕದ ಕರಾವಳಿ ಭಾಗವನ್ನು 500 ಮೆಗಾವ್ಯಾಟ್ ಸಾಮರ್ಥ್ಯದ ಎಐ ಡೇಟಾ ಹಬ್ ಆಗಿ…























