ಮಂಗಳೂರು ನೊಂದಾವಣಿ ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ ಮನವಿ ಸಲ್ಲಿಸಿ. ಕಾವೇರಿ 2.0 ತಂತ್ರಾಂಶದಿಂದ ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು ತಿಳಿಸಿ ಸರಿಪಡಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ನೋಂದಾವಣೆ ಅಧಿಕಾರಿ ರವರು ಶೀಘ್ರ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿರುತ್ತಾರೆ. ವಕೀಲರ ಸಂಘದ ನಿಯೋಗದಲ್ಲಿ ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಹಿರಿಯ ಸಮಿತಿ ಸದಸ್ಯರಾದ ಸುಮನ ಶರಣ್,ಮಹಮ್ಮದ್ ಅಸ್ಗರ್, ಮುಡಿಪು ಹಿರಿಯ ವಕೀಲರಾದ ಮರಿಯಮ್ಮ ಥಾಮಸ್, ಸತೀಶ್ ಭಟ್, ಇಸ್ಮಾಯಿಲ್ ಎಸ್, ಸುಜಾತ ಗೋಪಾಲ್, ನಯನ ಪೈ ಉದನೇಶ್ವರ ಬಿ ಮತ್ತು ಇತರ ವಕೀಲರ ಸಂಘದ ಸದಸ್ಯರು ಹಾಜರಿದ್ದರು.
ಮಂಗಳೂರು: ನೋಂದಾವಣಿ ಕಚೇರಿಯಲ್ಲಿ ಆಗುವ ತೊಂದರೆ ಸರಿಪಡಿಸುವಂತೆ ಮನವಿ..!
What's your reaction?
Related Posts
ಜಿಲ್ಲಾಧಿಕಾರಿಯಾಗಿದ್ದ ಇಬ್ರಾಹಿಂ ಅವರ ಸಹೋದರನಿಂದ ಅಕ್ರಮ ಪೆಟ್ರೋಲ್ ಪಂಪ್!! ಲೋಕಾಯುಕ್ತಕ್ಕೆ ದೂರು ನೀಡುವ ಸಿದ್ಧತೆಯಲ್ಲಿ ಸಾರ್ವಜನಿಕರು!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ನಿವೃತ್ತ ಅಧಿಕಾರಿ ಇಬ್ರಾಹಿಂ ಅವರ ಸಹೋದರ…
ನಾರಾಯಣ ಗುರುಗಳ ಅಪಹಾಸ್ಯ ಮಾಡಲು ಮಹಮ್ಮದಾಲಿ ಯಾರು? ವಿಶ್ವಗುರುವಿನ ನಿಂದನೆ ಹಿಂದೆ ಷಡ್ಯಂತ್ರವಿದೆ: ಬಿಜೆಪಿ
ಪುತ್ತೂರು: ಧರ್ಮಸ್ಥಳದ ವಿಚಾರದಲ್ಲಿ ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಉಲ್ಲೇಖಿಸಿ…
ಜನಾರ್ದನ ಪೂಜಾರಿಗೆ ಮತ ಹಾಕಿದವರೇ ದಫನ ಭೂಮಿಯಲ್ಲಿರುವುದು; ಪೂಜಾರಿ ಮರೆತಿರಬಹುದು: ಅಶ್ರಫ್ ಕಲ್ಲೇಗ
ಪುತ್ತೂರು: ಒಂದೊಮ್ಮೆ ವೀರೇಂದ್ರ ಹೆಗ್ಗಡೆ ಅವರನ್ನು ಅವಮಾನಿಸಿದ್ದ ಜನಾರ್ದನ ಪೂಜಾರಿ ಅವರಿಗೆ…
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಬರ್ಖಾಸ್ತು!
ಪರಶುರಾಮ ಥೀಮ್ ಪಾರ್ಕ್ ನಲ್ಲಿ ಸ್ಥಾಪಿತ ಪರಶುರಾಮನ ಪ್ರತಿಮೆಗೆ ಸಂಬಂಧಿಸಿದ ಕಾಂಗ್ರೆಸ್ ಮುಖಂಡ…
ಆನೆ ಓಡಿಸುವ ಕಾರ್ಯಾಚರಣೆ: ದೇರ್ಲ, ಕೌಡಿಚ್ಚಾರು, ಮಾಡಾವು ರಸ್ತೆ ಬ್ಲಾಕ್!! ನಾಳೆಯೂ ಮುಂದುವರಿಯಲಿದೆ ಅರಣ್ಯ ಇಲಾಖೆ ಕಾರ್ಯಾಚರಣೆ
ಪುತ್ತೂರು: ಕೆಯ್ಯೂರಿನ ದೇರ್ಲ ಭಾಗದಲ್ಲಿ ಹಾವಳಿ ನೀಡುತ್ತಿದ್ದ ಕಾಡಾನೆಯನ್ನು ಓಡಿಸುವ…
ಪುತ್ತೂರಿಗೆ ಭೇಟಿ ನೀಡಿದ ಕಲಬುರ್ಗಿ, ಕೊಪ್ಪಳ ವಿಶ್ವಕರ್ಮ ಮಠದ ಸ್ವಾಮೀಜಿಗಳು | ಯುವತಿ, ಮಗುವಿಗೆ ನ್ಯಾಯ ನೀಡಲು ಮುಖಂಡರಿಗೆ ಮನವಿ: ಕೆ.ಪಿ. ನಂಜುಂಡಿ
ಪುತ್ತೂರು: ವಿದ್ಯಾರ್ಥಿನಿ ಮಗು ಹಡೆದ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣ ರಾವ್'ನಿಂದ ನ್ಯಾಯ…
ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್
ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…
ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…
ಬ್ರಹ್ಮಾವರ: ತಾಲೂಕು ತುಳುವ ಮಹಾಸಭೆ ಸಂಚಾಲಕಿಯಾಗಿ ಆಶಾ ಎ. ಹೆಗ್ಡೆ ಮಂದಾರ್ತಿ ನೇಮಕ
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಂದಾರ್ತಿ ನೀರ್ಜೆಡ್ಡು ಮೂಲದ ಸಮಾಜ ಸೇವಕಿ…
ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್!
ಭಾರೀ ಗಾಳಿಗೆ ಮರವೊಂದು ಹೆದ್ದಾರಿಗೆ ಉರುಳಿಬಿದ್ದ ಪರಿಣಾಮ ಕಿಲೋಮೀಟರ್ ದೂರದವರೆಗೆ ಟ್ರಾಫಿಕ್…