ಮಂಗಳೂರು ನೊಂದಾವಣಿ ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ ಮನವಿ ಸಲ್ಲಿಸಿ. ಕಾವೇರಿ 2.0 ತಂತ್ರಾಂಶದಿಂದ ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು ತಿಳಿಸಿ ಸರಿಪಡಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ನೋಂದಾವಣೆ ಅಧಿಕಾರಿ ರವರು ಶೀಘ್ರ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿರುತ್ತಾರೆ. ವಕೀಲರ ಸಂಘದ ನಿಯೋಗದಲ್ಲಿ ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಹಿರಿಯ ಸಮಿತಿ ಸದಸ್ಯರಾದ ಸುಮನ ಶರಣ್,ಮಹಮ್ಮದ್ ಅಸ್ಗರ್, ಮುಡಿಪು ಹಿರಿಯ ವಕೀಲರಾದ ಮರಿಯಮ್ಮ ಥಾಮಸ್, ಸತೀಶ್ ಭಟ್, ಇಸ್ಮಾಯಿಲ್ ಎಸ್, ಸುಜಾತ ಗೋಪಾಲ್, ನಯನ ಪೈ ಉದನೇಶ್ವರ ಬಿ ಮತ್ತು ಇತರ ವಕೀಲರ ಸಂಘದ ಸದಸ್ಯರು ಹಾಜರಿದ್ದರು.
ಮಂಗಳೂರು: ನೋಂದಾವಣಿ ಕಚೇರಿಯಲ್ಲಿ ಆಗುವ ತೊಂದರೆ ಸರಿಪಡಿಸುವಂತೆ ಮನವಿ..!
What's your reaction?
- 394c
- 394cc
- 3ai technology
- 3ajjavara
- 2alwas
- 2apology
- 2artificial intelegence
- 2avg
- 2bihar minister
- 2bjp
- 2bjp leader
- 2bjp national president
- 2bt ranjan
- 2co-operative
- 2coastal
- 2crime
- 2crime news
- 2cyclothon
- 2darmasthala
- 2death news
- 2dust bin
- 2education
- 2fraud
- 2gl
- 2gods own country
- 2gold
- 2google for education
- 2independence
- 2jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಜೂನ್ 21ರಿಂದ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಮುನ್ಸೂಚನೆ! ಎಲ್ ನಿನೋ ಆತಂಕ – ಮಳೆ ಕೊರತೆ ಸಂಭವ!!
ಜೂನ್ 21 ರಿಂದ ಪ್ರಾರಂಭವಾಗಿ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ…
ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ
ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೂಗ…
ಮಂಗಳೂರು ವಿಮಾನ ನಿಲ್ದಾಣದಲ್ಲಿ ದಳಪತಿ ವಿಜಯ್ | ತಮಿಳುನಾಡು ಸಿಎಂಗೆ ಸ್ವಾಗತ ಕೋರಿದ ಯು.ಟಿ. ಖಾದರ್
ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು…
ಕಲುಷಿತ ನೀರು ಪೂರೈಸಿದ ಮಂಗಳೂರು ಮಹಾನಗರ ಪಾಲಿಕೆ: 100ಕ್ಕೂ ಹೆಚ್ಚು ಜನರು ಅಸ್ವಸ್ಥ!!
ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಲವು ಪ್ರದೇಶಗಳಲ್ಲಿ ಪೂರೈಸುವ ನೀರು ಕುಡಿಯಲು…
ಸಂಸ್ಕಾರಯುತ ಅಪ್ಪ – ಅಮ್ಮನಿಗೆ ಹುಟ್ಟಿದವರು ನನ್ನ ಅಪ್ಪನ ಬಗ್ಗೆ ಮಾತನಾಡುತ್ತಿರಲಿಲ್ಲ: ಶಾಸಕ ಅಶೋಕ್ ರೈ | ಬಂಟ್ವಾಳ ತಹಸೀಲ್ದಾರ್ ಕಚೇರಿ ಮುಂಭಾಗ ಬಿಜೆಪಿ ನಡೆಸಿದ ಪ್ರತಿಭಟನೆಗೆ ಪುತ್ತೂರು ಶಾಸಕರ ಕೌಂಟರ್!! ಅರ್ಜಿ ಕೊಟ್ಟು ಒಂದೇ ದಿನಕ್ಕೆ ಪ್ರತಿಭಟನೆ | ಭಾರತ್ ಮಾತಾ ಕೀ ಜೈಗೆ ಪೇಟೆಂಟ್ ತಗೊಂಡಿದ್ದಾರೆಯೇ?
ಪುತ್ತೂರು: ಮೂವರಿಗೆ 94 ಸಿ ಹಕ್ಕುಪತ್ರ ನೀಡಲಿಲ್ಲವೆಂದು ಬಂಟ್ವಾಳ ತಹಸೀಲ್ದಾರ್ ಕಚೇರಿ ಮುಂಭಾಗ…
ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!
ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…
ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ
ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ…
ಪುತ್ತೂರು ಶಾಸಕರ ಭೇಟಿಯಾದ 94ಸಿ ಹಕ್ಕುಪತ್ರಕ್ಕಾಗಿ ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದ ನಿವಾಸಿಗಳು | ನಮ್ಮೊಟ್ಟಿಗೆ ಬನ್ನಿ ಎಂದು ಬಿಜೆಪಿಯವರನ್ನು ನಾವು ಕರೆಯಲೇ ಇಲ್ಲ: ಶಾಸಕರಲ್ಲಿ ತಿಳಿಸಿದ ಫಲಾನುಭವಿಗಳು
ಪುತ್ತೂರು: 94ಸಿ ಹಕ್ಕುಪತ್ರಕ್ಕಾಗಿ ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದ…
ಗೋ ಹತ್ಯೆ ತಡೆ, ಬಲಿ ಕೊಟ್ಟ ಸ್ಥಳದ ಮುಟ್ಟುಗೋಲಿಗೆ ಒತ್ತಾಯಿಸಿದ ವಿಹಿಂಪ | ಹಿಜಾಬ್’ಗೆ ಅವಕಾಶ ಆದೇಶ ಹಿಂಪಡೆಯಲು ಒತ್ತಾಯ; ತಪ್ಪಿದರೆ ಹೋರಾಟದ ಎಚ್ಚರಿಕೆ – ಡಾ. ಕೃಷ್ಣಪ್ರಸನ್ನ | ಅಕ್ರಮ ಗೋ ಹತ್ಯೆ, ಸಾಗಾಟ ತಡೆಯಲು ನಾಗರಿಕರಿಗೂ ಇದೆ ಅವಕಾಶ: ವಿಶ್ವ ಹಿಂದೂ ಪರಿಷದ್
ಪುತ್ತೂರು: ಗೋವಂಶದ ಹತ್ಯೆ, ಸಾಗಾಟ ಮತ್ತು ಬಲಿ (ಕುರ್ಬಾನಿ) ಕಟ್ಟುನಿಟ್ಟಾಗಿ ತಡೆಯುವಂತೆ ಹಾಗೂ…
ಬೆಳ್ತಂಗಡಿಯ ಜಲಪಾತ, ಚಾರಣ ಸ್ಥಳಗಳು ಸಾರ್ವಜನಿಕ ವೀಕ್ಷಣೆಗೆ ಮುಕ್ತ | ಜೂನ್ 1ರಿಂದ ನಿರ್ಬಂಧ ತೆರವುಗೊಳಿಸಿ ಆದೇಶ
ಬೆಳ್ತಂಗಡಿ : ತಾಲೂಕಿನ ಚಾರಣ ಸ್ಥಳ, ಪ್ರಮುಖ ಜಲಪಾತ ಜೂ.01ರಿಂದ ಪ್ರವಾಸಿಗರ ವೀಕ್ಷಣೆಗೆ…






















