tamanvi
ಕರಾವಳಿ

ಮಂಗಳೂರು: ನೋಂದಾವಣಿ ಕಚೇರಿಯಲ್ಲಿ ಆಗುವ ತೊಂದರೆ ಸರಿಪಡಿಸುವಂತೆ ಮನವಿ..!

D_shiva_bhat
ನೊಂದಾವಣಿ  ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ  ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ  ಮನವಿ 

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು  ನೊಂದಾವಣಿ  ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ  ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ  ಮನವಿ ಸಲ್ಲಿಸಿ. ಕಾವೇರಿ 2.0 ತಂತ್ರಾಂಶದಿಂದ  ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು  ತಿಳಿಸಿ ಸರಿಪಡಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ನೋಂದಾವಣೆ ಅಧಿಕಾರಿ ರವರು ಶೀಘ್ರ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿರುತ್ತಾರೆ. ವಕೀಲರ ಸಂಘದ ನಿಯೋಗದಲ್ಲಿ ಉಪಾಧ್ಯಕ್ಷರಾದ  ಸುಜಿತ್ ಕುಮಾರ್, ಹಿರಿಯ ಸಮಿತಿ  ಸದಸ್ಯರಾದ   ಸುಮನ ಶರಣ್,ಮಹಮ್ಮದ್ ಅಸ್ಗರ್, ಮುಡಿಪು ಹಿರಿಯ ವಕೀಲರಾದ   ಮರಿಯಮ್ಮ ಥಾಮಸ್,  ಸತೀಶ್ ಭಟ್,  ಇಸ್ಮಾಯಿಲ್ ಎಸ್,  ಸುಜಾತ ಗೋಪಾಲ್,  ನಯನ ಪೈ  ಉದನೇಶ್ವರ ಬಿ ಮತ್ತು ಇತರ ವಕೀಲರ ಸಂಘದ ಸದಸ್ಯರು ಹಾಜರಿದ್ದರು.

maithri

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…