Gl
ಕರಾವಳಿ

ಬೆಳ್ತಂಗಡಿ: ಆಟೋ ಚಾಲಕ ಆತ್ಮಹತ್ಯೆ!!

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಗೃಹದಲ್ಲಿ ಈ ದುರ್ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಲ್ಮಂಜ: ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ(35 ವ) 21 ರಂದು ರಾತ್ರಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Pashupathi

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಗೃಹದಲ್ಲಿ ಈ ದುರ್ಘಟನೆ ನಡೆದಿದೆ.

akshaya college

ಟಿವಿ ಹಾಕಿರುವುದು ಹಾಗೆ ಇದ್ದ ಕಾರಣ ತಂದೆ ಸರಿಸುಮಾರು 12:00 ಗಂಟೆಗೆ ಆಫ್ ಮಾಡಲು ಬಂದಾಗ ಈ ವಿಚಾರದ ಬಗ್ಗೆ ತಿಳಿದಿದೆ.

ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಸದ್ಯ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…