tamanvi
ಕರಾವಳಿ

ಬೆಳ್ತಂಗಡಿ: ಆಟೋ ಚಾಲಕ ಆತ್ಮಹತ್ಯೆ!!

D_shiva_bhat
ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಗೃಹದಲ್ಲಿ ಈ ದುರ್ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಲ್ಮಂಜ: ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ(35 ವ) 21 ರಂದು ರಾತ್ರಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

maithri

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಗೃಹದಲ್ಲಿ ಈ ದುರ್ಘಟನೆ ನಡೆದಿದೆ.

ಟಿವಿ ಹಾಕಿರುವುದು ಹಾಗೆ ಇದ್ದ ಕಾರಣ ತಂದೆ ಸರಿಸುಮಾರು 12:00 ಗಂಟೆಗೆ ಆಫ್ ಮಾಡಲು ಬಂದಾಗ ಈ ವಿಚಾರದ ಬಗ್ಗೆ ತಿಳಿದಿದೆ.

ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಸದ್ಯ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…