ಕರಾವಳಿ

ಉಳ್ಳಾಲ: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

ಸೋಮೇಶ್ವರ ಇಲ್ಲಿನ ರುದ್ರಬಂಡೆಯಿಂದ ಸಮುದ್ರಕ್ಕೆ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ಸೋಮೇಶ್ವರ ಇಲ್ಲಿನ ರುದ್ರಬಂಡೆಯಿಂದ ಸಮುದ್ರಕ್ಕೆ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.

akshaya college

ತಕ್ಷಣ ಅದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ  ರಕ್ಷಿಸಿದ್ದಾರೆ

ಉಳ್ಳಾಲ ಸಮೀಪ ಮಾಡೂರು ಬಾಡಿಗೆ ಮನೆಯಲ್ಲಿ ಯುವತಿ ವಾಸಿಸುತ್ತಿದ್ದಳು. ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದಾಳೆ, ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ಯುವತಿಯ ರಕ್ಷಣೆ ಮಾಡಲಾಗಿದೆ. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…