tamanvi
ಕರಾವಳಿ

ಪುತ್ತೂರು ಬಸ್‌ನಿಲ್ದಾಣ: ತಿರುವು ತೆರವಿಗೆ ಶಾಸಕರ ಸೂಚನೆ

D_shiva_bhat
ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.

maithri

ಈ ತೆರವಿನ ಬಳಿಕ ಸರಕಾರಿ ವಸತಿಗೃಹ ಇದ್ದು ಇದರ ಆವರಣಗೋಡೆ ಬಳಿ ಇರುವ ಮಣ್ಣಿನ‌ದಿಬ್ಬಗಳನ್ನು ತೆರವು ಮಾಡಿ ರಸ್ತೆ ಅಗಲೀಕರಣ ಮಾಡುವಂತೆ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದ್ದಾರೆ.

ಮಣ್ಣಿನದ ದಿಬ್ಬ ರಸ್ತೆಗೆ ತಾಗಿಕೊಂಡೇ ಇರುವ ಕಾರಣ ಈ ರಸ್ತೆ ಅಗಲ ಕಡಿಮೆಯಾಗಿದ್ದು ಸುಳ್ಯ ಕಡೆಯಿಂದ ಬರುವ ಕೆಎಸ್ ಆರ್ ಟಿ ಸಿ ಬಸ್ಸುಗಳು ಈ ಮೂಲಕವೇ ನಿಲ್ದಾಣ ಪ್ರವೇಶ ಮಾಡುತ್ತಿದೆ. ರಸ್ತೆ ಅಗಲ ಕಿರಿದಾಗಿರುವ ಕಾರಣ ಇತರೆ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ತಕ್ಷಣ ಕ್ರಮಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಸ್ಥಳೀಯ ರಿಕ್ಷಾ ಚಾಲಕರು, ಸಾರ್ವಜನಿಕರು ರಸ್ತೆ ಅಗಲೀಕರಣ ಮಾಡುವಂತೆ ಮನವಿಯನ್ನು‌ಮಾಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…