Gl jewellers
ಕರಾವಳಿ

ಪುತ್ತೂರು ಬಸ್‌ನಿಲ್ದಾಣ: ತಿರುವು ತೆರವಿಗೆ ಶಾಸಕರ ಸೂಚನೆ

Karpady sri subhramanya
ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.

Akshaya College

ಈ ತೆರವಿನ ಬಳಿಕ ಸರಕಾರಿ ವಸತಿಗೃಹ ಇದ್ದು ಇದರ ಆವರಣಗೋಡೆ ಬಳಿ ಇರುವ ಮಣ್ಣಿನ‌ದಿಬ್ಬಗಳನ್ನು ತೆರವು ಮಾಡಿ ರಸ್ತೆ ಅಗಲೀಕರಣ ಮಾಡುವಂತೆ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದ್ದಾರೆ.

ಮಣ್ಣಿನದ ದಿಬ್ಬ ರಸ್ತೆಗೆ ತಾಗಿಕೊಂಡೇ ಇರುವ ಕಾರಣ ಈ ರಸ್ತೆ ಅಗಲ ಕಡಿಮೆಯಾಗಿದ್ದು ಸುಳ್ಯ ಕಡೆಯಿಂದ ಬರುವ ಕೆಎಸ್ ಆರ್ ಟಿ ಸಿ ಬಸ್ಸುಗಳು ಈ ಮೂಲಕವೇ ನಿಲ್ದಾಣ ಪ್ರವೇಶ ಮಾಡುತ್ತಿದೆ. ರಸ್ತೆ ಅಗಲ ಕಿರಿದಾಗಿರುವ ಕಾರಣ ಇತರೆ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ತಕ್ಷಣ ಕ್ರಮಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಸ್ಥಳೀಯ ರಿಕ್ಷಾ ಚಾಲಕರು, ಸಾರ್ವಜನಿಕರು ರಸ್ತೆ ಅಗಲೀಕರಣ ಮಾಡುವಂತೆ ಮನವಿಯನ್ನು‌ಮಾಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕರಾವಳಿ – ಮುಂಬೈ ಮತ್ಸ್ಯಗಂಧ ರೈಲಿಗೆ ಫೆ. 17ರಿಂದಲೇ ಹೊಸರೂಪ! ಅಪಘಾತವಾದರೂ ಪ್ರಯಾಣಿಕರು ಸುರಕ್ಷಿತ: ಹೀಗೊಂದು ವಿನೂತನ ತಂತ್ರಜ್ಞಾನ

ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ…

ಕನ್ನಡಕ್ಕೆ ಮತ್ತೊಂದು ಏಟು ನೀಡಿದ ಕೇರಳ ಸರಕಾರ!!ಕಾಸರಗೋಡು ಕನ್ನಡಿಗರ ಮೇಲಿನ ದಬ್ಬಾಳಿಕೆ ಮುಂದುವರಿಕೆ!

ಕನ್ನಡಿಗರ ಮೇಲೆ ಕೇರಳ ಸರಕಾರದ ದಬ್ಬಾಳಿಕೆ ಮುಂದುವರಿದಿದ್ದು, ಈಗ ಕನ್ನಡಿಗರಿಂದ ಕನ್ನಡಿಗರಿಗೆ…