Gl
ಕರಾವಳಿ

ಕಡಬ: ಮಿನಿ ಗೂಡ್ಸ್ ಮತ್ತು  ಕೆಎಸ್ಆರ್ ಟಿ ಸಿ ಬಸ್‌ ನಡುವೆ ಅಪಘಾತ!

ಕೆಎಸ್ಆರ್ ಟಿಸಿ ಬಸ್ ಮತ್ತು ಮಿನಿ ಗೂಡ್ಸ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹೊಸಮಠ ಸಮೀಪದ ದೇರಾಜೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ :  ಕೆಎಸ್ಆರ್ ಟಿಸಿ ಬಸ್ ಮತ್ತು ಮಿನಿ ಗೂಡ್ಸ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹೊಸಮಠ ಸಮೀಪದ ದೇರಾಜೆಯಲ್ಲಿ ನಡೆದಿದೆ.

Pashupathi

ಕಡಬದಿಂದ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಹಾಗು ಬಲ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್‌ ವಾಹನದ ಮಧ್ಯೆ ಈ ಅಪಘಾತ ಸಂಭವಿಸಿದ್ದು ಪರಿಣಾಮ ಗೂಡ್ಸ್ ವಾಹನದ ಬಾಗಿಲು ಹಾಗು ಕೆಎಸ್ಆರ್ ಟಿಸಿ

akshaya college

ಬಸ್’ನ ಮುಂಭಾಗದ ಗಾಜು ಒಡೆದಿದೆ

ಸದ್ಯ ಅಪಘಾತದಲ್ಲಿ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಹಾಗು ಚಾಲಕರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ವೇಗದ ಚಾಲನೆಯೇ ಈ ರಸ್ತೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ   ಕೆಎಸ್ಆರ್ ಟಿಸಿ


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…