ಕರಾವಳಿ

ಕಡಬ: ಮಿನಿ ಗೂಡ್ಸ್ ಮತ್ತು  ಕೆಎಸ್ಆರ್ ಟಿ ಸಿ ಬಸ್‌ ನಡುವೆ ಅಪಘಾತ!

GL
ಕೆಎಸ್ಆರ್ ಟಿಸಿ ಬಸ್ ಮತ್ತು ಮಿನಿ ಗೂಡ್ಸ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹೊಸಮಠ ಸಮೀಪದ ದೇರಾಜೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ :  ಕೆಎಸ್ಆರ್ ಟಿಸಿ ಬಸ್ ಮತ್ತು ಮಿನಿ ಗೂಡ್ಸ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹೊಸಮಠ ಸಮೀಪದ ದೇರಾಜೆಯಲ್ಲಿ ನಡೆದಿದೆ.

maithri

ಕಡಬದಿಂದ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಹಾಗು ಬಲ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್‌ ವಾಹನದ ಮಧ್ಯೆ ಈ ಅಪಘಾತ ಸಂಭವಿಸಿದ್ದು ಪರಿಣಾಮ ಗೂಡ್ಸ್ ವಾಹನದ ಬಾಗಿಲು ಹಾಗು ಕೆಎಸ್ಆರ್ ಟಿಸಿ

ಬಸ್’ನ ಮುಂಭಾಗದ ಗಾಜು ಒಡೆದಿದೆ

ಸದ್ಯ ಅಪಘಾತದಲ್ಲಿ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಹಾಗು ಚಾಲಕರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ವೇಗದ ಚಾಲನೆಯೇ ಈ ರಸ್ತೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ   ಕೆಎಸ್ಆರ್ ಟಿಸಿ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…