ಪುತ್ತೂರು : ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.
ನ.28 ರ ಗುರುವಾರ ಸಂಜೆ ಸಾಗರದ ಕಿನ್ನರ ಮೇಳ ತುಮರಿ ತಂಡದಿಂದ “ಇರುವೆ ಪುರಾಣ” ನಾಟಕ ಪ್ರದರ್ಶಗೊಳ್ಳಲಿದೆ. ನ.29 ರ ಶುಕ್ರವಾರ ರಂಗಾಯಣ ಕಲಾವಿದ ರಾಕೇಶ್ ಆಚಾರ್ಯ ನಿರ್ದೇಶನದಲ್ಲಿ ವೀರಮಂಗಲ ಪಿಎಂ ಶ್ರೀ ಸರ್ಕಾರಿ ಹಿ.ಪ್ರಾ. ಶಾಲಾ ಮಕ್ಕಳಿಂದ “ರಂಗಗೀತೆಗಳ ಗಾಯನ” ಕಾರ್ಯಕ್ರಮ, 7 ಗಂಟೆಯಿಂದ ಕೊಂಬೆಟ್ಟು ಪ್ರೌಢಶಾಲೆಯ ನಡೆನುಡಿ ಮಕ್ಕಳ ಸಾಂಗತ್ಯ ತಂಡದಿಂದ ಐಕೆ ಬೊಳುವಾರು ನಿರ್ದೇಶನದಲ್ಲಿ “ಕತ್ತೆ&ದೆವ್ವ” ನಾಟಕ ಪ್ರದರ್ಶನಗೊಳ್ಳಲಿದೆ.
ನ.30ರ ಶನಿವಾರ ಸಂಜೆ 6.30ಕ್ಕೆ ಸುದಾನ ವಸತಿಯುತ ಶಾಲೆಯ ವಿದ್ಯಾರ್ಥಿಗಳಿಂದ ಶಿವಗಿರಿ ಕಲ್ಲಡ್ಕ ನಿರ್ದೇಶನದ “ಬದುಕಿನ ಬೆಳಕು” ನಾಟಕ ಹಾಗೂ 7 ರಿಂದ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಮೌನೇಶ ವಿಶ್ವಕರ್ಮ ನಿರ್ದೇಶನದ “ಯಂತ್ರಯಾನ” ನಾಟಕ ಪ್ರದರ್ಶನಗೊಳ್ಳಲಿದೆ.
ರಾತ್ರಿ 8 ಗಂಟೆಗೆ ರೋಟರಿ ಪುತ್ತೂರು ಎಲೈಟ್ ಸದಸ್ಯರಿಂದ ಮೌನೇಶ ವಿಶ್ವಕರ್ಮ ನಿರ್ದೇಶನದ “ಓ ಮುನ್ನಾ” ನಾಟಕ ಪ್ರದರ್ಶನವಾಗಲಿದೆ. ರಂಗಾಸಕ್ತರು ಈ ನಾಟಕೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ ರಂಗಕರ್ಮಿ ಐಕೆ ಬೊಳುವಾರು, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ವಿನಂತಿಸಿದ್ದಾರೆ.
ನ. 28-30: ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ
What's your reaction?
- 194c
- 194cc
- 1ai technology
- 1alwas
- 1apology
- 1artificial intelegence
- 1avg
- 1bihar minister
- 0bjp
- 0bjp leader
- 0bjp national president
- 0bt ranjan
- 0co-operative
- 0coastal
- 0crime news
- 0darmasthala
- 0death news
- 0dust bin
- 0education
- 0gl
- 0gods own country
- 0google for education
- 0independence
- 0jewel
- 0jewellers
- 0jnana vikasa
- 0karnataka state
- 0kerala village
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0mohan alwa
- 0mudubidre
- 0nidana news
- 0nirvathu mukku
- 0nitin nabin
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪಿಲಿಕುಳ ಪ್ರಾಣಿ ಸಂಗ್ರಾಲಯಕ್ಕೆ ಬೀಗ: ಹೈಕೋರ್ಟಿನ ಮಹತ್ವದ ಈ ಆದೇಶಕ್ಕೆ ಇದೆ ಕಾರಣ!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕೈಕ ಪ್ರಾಣಿಗಳ ಸಂಗ್ರಹಾಲಯ ಆಗಿದ್ದ ಪಿಲಿಕುಳ ZOO…
ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣ: ಮಾಹಿತಿ ನೀಡಿದ ಪರಮೇಶ್ವರ್!
ಬೆಂಗಳೂರು: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದ ಗೃಹ ಸಚಿವ ಡಾ. ಜಿ.…
ನಿಯಂತ್ರಣ ತಪ್ಪಿ ಬಸ್ ನಿಲ್ದಾಣ ತಲುಪಿದ ಕಂಬಳ ಕೋಣಗಳು! ಮತ್ತೆ ಕರೆಗೆ ಕರೆತರಲು ಬೈಕ್ ಏರಿದ ವಾರಸುದಾರರು!
ಪುತ್ತೂರು: ಇಲ್ಲಿನ ಕೋಟಿ – ಚೆನ್ನಯ ಜೋಡುಕರೆಯಲ್ಲಿ ತರಬೇತಿ ಪಡೆಯುತ್ತಿದ್ದ ಜೋಡಿ ಕೋಣ…
ಪುತ್ತೂರು ಬಿಜೆಪಿ ಕಚೇರಿ ಪಕ್ಕದಲ್ಲಿ ಮುಳ್ಳುಹಂದಿ ಪತ್ತೆ!!
ಪುತ್ತೂರು: ಇಲ್ಲಿನ ಬಿಜೆಪಿ ಕಚೇರಿ ಇರುವ ಕಟ್ಟಡದ ಪಕ್ಕದಲ್ಲಿ ಮುಳ್ಳುಹಂದಿ ಪತ್ತೆಯಾಗಿದೆ.…
ನೀರು ಸರಬರಾಜಿಗೆ ಅಡಚಣೆ: ಮಂಗಳೂರಿಗೆ ಬೇಸಿಗೆಯಲ್ಲಿ ಕಾದಿದೆ ಸಂಕಷ್ಟ!!
ಮಂಗಳೂರು: ತುಂಬೆ ಅಣೆಕಟ್ಟಿನಲ್ಲಿ ಸಮರ್ಪಕ ಪ್ರಮಾಣದ ನೀರು ಸಂಗ್ರಹವಿದ್ದರೂ, ತಾಂತ್ರಿಕ…
ಧರ್ಮಸ್ಥಳ – ಸೌತಡ್ಕ – ಬೆಳ್ತಂಗಡಿ ನಡುವೆ ರೈಲು ಸಂಪರ್ಕಕ್ಕೆ ಬೇಡಿಕೆ!
ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸೌತಡ್ಕ ಸೇರಿದಂತೆ ಹಲವು ಪ್ರವಾಸಿ…
ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆ |ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿದ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್
ಪುತ್ತೂರು: ಬಹುನಿರೀಕ್ಷಿತ ಪುತ್ತೂರಿನ ನ್ಯಾಯಾಲಯ ಸಂಕೀರ್ಣ ಶನಿವಾರ ಬೆಳಿಗ್ಗೆ…
ಜನ್ ಧನ್ ಜಾರಿಗೆ ಮೊದಲೇ ಬ್ಯಾಂಕ್ ಖಾತೆ ಹೊಂದಿದ್ದ ಜಿಲ್ಲೆಯ ಜನ! ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ 17ನೇ ಶಾಖೆಯನ್ನು ಈಶ್ವರಮಂಗಲದಲ್ಲಿ ಉದ್ಘಾಟಿಸಿದ ಮಾಜಿ ಸಂಸದ
ಪುತ್ತೂರು: ಜನ್ ಧನ್ ಯೋಜನೆ ಜಾರಿಯಾಗುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಶೇ. 80ರಷ್ಟು ಜನರು…
ಪುತ್ತೂರು: ಫೆ. 1ರಂದು ಹಿಂದೂ ಸಂಗಮ, ಶೋಭಾಯಾತ್ರೆ
ಪುತ್ತೂರು: ಪುತ್ತೂರು ನಗರದ ವಿದ್ಯಾರಣ್ಯ ವಸತಿಯ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ ಫೆ. 1ರಂದು…
ಎರಡನೇ ಪೀಳಿಗೆ ಎಂಡೋ ಸಲ್ಫಾನ್ ಪತ್ತೆ: 15 ವರ್ಷದೊಳಗಿನ ಮಕ್ಕಳಲ್ಲಿ ಕಾಣಿಸಿಕೊಂಡ ಎಫೆಕ್ಟ್!!
ಕರಾವಳಿ ಭಾಗಕ್ಕೆ ಮಹಾಮಾರಿಯಾಗಿರುವ ಎಂಡೋ ಸಲ್ಫಾನ್ ಇದೀಗ ಮತ್ತೊಮ್ಮೆ ಆತಂಕ ಮೂಡಿಸಿದೆ. ಉತ್ತರ…



















