ಪುತ್ತೂರು : ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.
ನ.28 ರ ಗುರುವಾರ ಸಂಜೆ ಸಾಗರದ ಕಿನ್ನರ ಮೇಳ ತುಮರಿ ತಂಡದಿಂದ “ಇರುವೆ ಪುರಾಣ” ನಾಟಕ ಪ್ರದರ್ಶಗೊಳ್ಳಲಿದೆ. ನ.29 ರ ಶುಕ್ರವಾರ ರಂಗಾಯಣ ಕಲಾವಿದ ರಾಕೇಶ್ ಆಚಾರ್ಯ ನಿರ್ದೇಶನದಲ್ಲಿ ವೀರಮಂಗಲ ಪಿಎಂ ಶ್ರೀ ಸರ್ಕಾರಿ ಹಿ.ಪ್ರಾ. ಶಾಲಾ ಮಕ್ಕಳಿಂದ “ರಂಗಗೀತೆಗಳ ಗಾಯನ” ಕಾರ್ಯಕ್ರಮ, 7 ಗಂಟೆಯಿಂದ ಕೊಂಬೆಟ್ಟು ಪ್ರೌಢಶಾಲೆಯ ನಡೆನುಡಿ ಮಕ್ಕಳ ಸಾಂಗತ್ಯ ತಂಡದಿಂದ ಐಕೆ ಬೊಳುವಾರು ನಿರ್ದೇಶನದಲ್ಲಿ “ಕತ್ತೆ&ದೆವ್ವ” ನಾಟಕ ಪ್ರದರ್ಶನಗೊಳ್ಳಲಿದೆ.
ನ.30ರ ಶನಿವಾರ ಸಂಜೆ 6.30ಕ್ಕೆ ಸುದಾನ ವಸತಿಯುತ ಶಾಲೆಯ ವಿದ್ಯಾರ್ಥಿಗಳಿಂದ ಶಿವಗಿರಿ ಕಲ್ಲಡ್ಕ ನಿರ್ದೇಶನದ “ಬದುಕಿನ ಬೆಳಕು” ನಾಟಕ ಹಾಗೂ 7 ರಿಂದ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಮೌನೇಶ ವಿಶ್ವಕರ್ಮ ನಿರ್ದೇಶನದ “ಯಂತ್ರಯಾನ” ನಾಟಕ ಪ್ರದರ್ಶನಗೊಳ್ಳಲಿದೆ.
ರಾತ್ರಿ 8 ಗಂಟೆಗೆ ರೋಟರಿ ಪುತ್ತೂರು ಎಲೈಟ್ ಸದಸ್ಯರಿಂದ ಮೌನೇಶ ವಿಶ್ವಕರ್ಮ ನಿರ್ದೇಶನದ “ಓ ಮುನ್ನಾ” ನಾಟಕ ಪ್ರದರ್ಶನವಾಗಲಿದೆ. ರಂಗಾಸಕ್ತರು ಈ ನಾಟಕೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ ರಂಗಕರ್ಮಿ ಐಕೆ ಬೊಳುವಾರು, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ವಿನಂತಿಸಿದ್ದಾರೆ.
ನ. 28-30: ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ
Related Posts
ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ! ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್
ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…
ಮಂಗಳೂರಿಗೆ ಹೋಗುತ್ತಿದ್ದೀರಾ? ರಸ್ತೆ ಬದಲಾವಣೆ ಗಮನಿಸಿದ್ದೀರಾ? ಸಿಗ್ನಲ್ ಮುಕ್ತ ಮಂಗಳೂರಿನ ರಸ್ತೆಗಳು ಹೇಗಿವೆ ಎಂದು ತಿಳಿಯಲು ಇಲ್ಲಿ ಓದಿ…
ದೀರ್ಘಕಾಲದಿಂದ ಟ್ರಾಫಿಕ್ ಜಾಮ್ ದೈನಂದಿನ ಸಮಸ್ಯೆಯಾಗಿತ್ತು. ಆದರೆ ಜೂನ್ 7ರಿಂದ ಶನಿವಾರ…
ಹಿಂದೂ ಸಮಾಜದ ಶಕ್ತಿ ಪ್ರದರ್ಶನ: ಪುತ್ತಿಲ | ಗಡಿಪಾರು ಕಾನೂನು ಬಾಹಿರ: ಚಿನ್ಮಯ್ ರೈ
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ನೋಟಿಸನ್ನು ನೀಡಿದ ನಡೆಯನ್ನು ಖಂಡಿಸಿ,…
ಭರತ್ ಕುಮ್ಡೇಲ್ ಮನೆ ಶೋಧ ನಡೆಸಿದ ಪೊಲೀಸರು..!!!
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ…
21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…
ಸುಹಾಸ್ ಶೆಟ್ಟಿ ಕೊಲೆ: ಮತ್ತೋರ್ವ ಆರೋಪಿ ರಜಾಕ್ ಸೆರೆ!
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ…
ಕಣಚೂರು ವೈದ್ಯಕೀಯ ಕಾಲೇಜಿಗೆ ಬಾಂಬ್ ಬೆದರಿಕೆಯ ಅಸಲಿಯತ್ತು ಬಯಲು!! ವಿದ್ಯಾರ್ಥಿನಿ ಅರೆಸ್ಟ್!
ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಬಾಂಬು ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಕರೆ…
ಅಬ್ದುಲ್ ರಹ್ಮಾನ್ ಕೊಲೆ: ಅಭಿನ್, ತೇಜಾಕ್ಷ ಪೊಲೀಸ್ ವಶ!
ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ…
ಮಂಗಳೂರು ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ
ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…
ಪುತ್ತಿಲಗೆ ಗಡಿಪಾರು? ಜೂನ್ 6ರಂದು ವಿಚಾರಣೆ!
ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ಆಡಳಿತ ಸಿದ್ಧವಾಗಿದ್ದು, ವಿಚಾರಣೆಗೆ ದಿನ…