ಪುತ್ತೂರು : ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.
ನ.28 ರ ಗುರುವಾರ ಸಂಜೆ ಸಾಗರದ ಕಿನ್ನರ ಮೇಳ ತುಮರಿ ತಂಡದಿಂದ “ಇರುವೆ ಪುರಾಣ” ನಾಟಕ ಪ್ರದರ್ಶಗೊಳ್ಳಲಿದೆ. ನ.29 ರ ಶುಕ್ರವಾರ ರಂಗಾಯಣ ಕಲಾವಿದ ರಾಕೇಶ್ ಆಚಾರ್ಯ ನಿರ್ದೇಶನದಲ್ಲಿ ವೀರಮಂಗಲ ಪಿಎಂ ಶ್ರೀ ಸರ್ಕಾರಿ ಹಿ.ಪ್ರಾ. ಶಾಲಾ ಮಕ್ಕಳಿಂದ “ರಂಗಗೀತೆಗಳ ಗಾಯನ” ಕಾರ್ಯಕ್ರಮ, 7 ಗಂಟೆಯಿಂದ ಕೊಂಬೆಟ್ಟು ಪ್ರೌಢಶಾಲೆಯ ನಡೆನುಡಿ ಮಕ್ಕಳ ಸಾಂಗತ್ಯ ತಂಡದಿಂದ ಐಕೆ ಬೊಳುವಾರು ನಿರ್ದೇಶನದಲ್ಲಿ “ಕತ್ತೆ&ದೆವ್ವ” ನಾಟಕ ಪ್ರದರ್ಶನಗೊಳ್ಳಲಿದೆ.
ನ.30ರ ಶನಿವಾರ ಸಂಜೆ 6.30ಕ್ಕೆ ಸುದಾನ ವಸತಿಯುತ ಶಾಲೆಯ ವಿದ್ಯಾರ್ಥಿಗಳಿಂದ ಶಿವಗಿರಿ ಕಲ್ಲಡ್ಕ ನಿರ್ದೇಶನದ “ಬದುಕಿನ ಬೆಳಕು” ನಾಟಕ ಹಾಗೂ 7 ರಿಂದ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಮೌನೇಶ ವಿಶ್ವಕರ್ಮ ನಿರ್ದೇಶನದ “ಯಂತ್ರಯಾನ” ನಾಟಕ ಪ್ರದರ್ಶನಗೊಳ್ಳಲಿದೆ.
ರಾತ್ರಿ 8 ಗಂಟೆಗೆ ರೋಟರಿ ಪುತ್ತೂರು ಎಲೈಟ್ ಸದಸ್ಯರಿಂದ ಮೌನೇಶ ವಿಶ್ವಕರ್ಮ ನಿರ್ದೇಶನದ “ಓ ಮುನ್ನಾ” ನಾಟಕ ಪ್ರದರ್ಶನವಾಗಲಿದೆ. ರಂಗಾಸಕ್ತರು ಈ ನಾಟಕೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ ರಂಗಕರ್ಮಿ ಐಕೆ ಬೊಳುವಾರು, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ವಿನಂತಿಸಿದ್ದಾರೆ.
ನ. 28-30: ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1crime
- 1crime news
- 0cyclothon
- 0darmasthala
- 0death news
- 0dust bin
- 0education
- 0fraud
- 0gl
- 0gods own country
- 0gold
- 0google for education
- 0independence
- 0jewel
- 0jewellers
- 0jnana vikasa
- 0karnataka state
- 0kerala village
- 0kukke - kollur temple
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0mohan alwa
- 0mudubidre
- 0nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಕೇಂದ್ರ ಸರಕಾರದ ವಿಬಿಜೆ ರಾಮ್’ಜಿ ಯೋಜನೆಯ ಲೋಗೋ ಸ್ಪರ್ಧೆಯಲ್ಲಿ ಜಯ ಗಳಿಸಿದ ಪುತ್ತೂರಿನ ಯುವಕ | 7 ಸಾವಿರಕ್ಕೂ ಅಧಿಕ ಸ್ಪರ್ಧಾಳುಗಳಲ್ಲಿ ಪ್ರಥಮ ಸ್ಥಾನ ಪಡೆದ ಯುವಚಿತ್ರಕಲಾವಿದನಿಗೆ ಅಭಿನಂದನೆಗಳ ಮಹಾಪೂರ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ವಿಬಿಜೆ ರಾಮ್ಜಿ’ ಯೋಜನೆಯ ಲೋಕಾರ್ಪಣೆ ಶೀಘ್ರದಲ್ಲೇ…
ಕಲುಷಿತ ನೀರು ಪೂರೈಸಿದ ಮಂಗಳೂರು ಮಹಾನಗರ ಪಾಲಿಕೆ: 100ಕ್ಕೂ ಹೆಚ್ಚು ಜನರು ಅಸ್ವಸ್ಥ!!
ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಲವು ಪ್ರದೇಶಗಳಲ್ಲಿ ಪೂರೈಸುವ ನೀರು ಕುಡಿಯಲು…
ಜೂನ್ 21ರಿಂದ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಮುನ್ಸೂಚನೆ! ಎಲ್ ನಿನೋ ಆತಂಕ – ಮಳೆ ಕೊರತೆ ಸಂಭವ!!
ಜೂನ್ 21 ರಿಂದ ಪ್ರಾರಂಭವಾಗಿ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ…
ಧರ್ಮಸ್ಥಳದಲ್ಲಿ ‘ಸ್ವಚ್ಛ ನೇತ್ರಾವತಿ’ ಅಭಿಯಾನ
ಉಜಿರೆ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನೇತ್ರಾವತಿ…
ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೆಪುಣಿ ಸ್ಮರಣಾರ್ಥ ದತ್ತಿನಿಧಿ | ಜೂ. 26ರಂದು ಮಂಗಳೂರು ಪ್ರೆಸ್ ಕ್ಲಬ್’ನಲ್ಲಿ ದತ್ತಿನಿಧಿ, ಪ್ರತಿಭಾ ಪುರಸ್ಕಾರ ವಿತರಣೆ
ಮಂಗಳೂರು: ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಹಿರಿಯ…
ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ
ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೂಗ…
ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ
ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ…
ಪುತ್ತೂರು ಶಾಸಕರ ಭೇಟಿಯಾದ 94ಸಿ ಹಕ್ಕುಪತ್ರಕ್ಕಾಗಿ ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದ ನಿವಾಸಿಗಳು | ನಮ್ಮೊಟ್ಟಿಗೆ ಬನ್ನಿ ಎಂದು ಬಿಜೆಪಿಯವರನ್ನು ನಾವು ಕರೆಯಲೇ ಇಲ್ಲ: ಶಾಸಕರಲ್ಲಿ ತಿಳಿಸಿದ ಫಲಾನುಭವಿಗಳು
ಪುತ್ತೂರು: 94ಸಿ ಹಕ್ಕುಪತ್ರಕ್ಕಾಗಿ ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದ…
ಸಂಸ್ಕಾರಯುತ ಅಪ್ಪ – ಅಮ್ಮನಿಗೆ ಹುಟ್ಟಿದವರು ನನ್ನ ಅಪ್ಪನ ಬಗ್ಗೆ ಮಾತನಾಡುತ್ತಿರಲಿಲ್ಲ: ಶಾಸಕ ಅಶೋಕ್ ರೈ | ಬಂಟ್ವಾಳ ತಹಸೀಲ್ದಾರ್ ಕಚೇರಿ ಮುಂಭಾಗ ಬಿಜೆಪಿ ನಡೆಸಿದ ಪ್ರತಿಭಟನೆಗೆ ಪುತ್ತೂರು ಶಾಸಕರ ಕೌಂಟರ್!! ಅರ್ಜಿ ಕೊಟ್ಟು ಒಂದೇ ದಿನಕ್ಕೆ ಪ್ರತಿಭಟನೆ | ಭಾರತ್ ಮಾತಾ ಕೀ ಜೈಗೆ ಪೇಟೆಂಟ್ ತಗೊಂಡಿದ್ದಾರೆಯೇ?
ಪುತ್ತೂರು: ಮೂವರಿಗೆ 94 ಸಿ ಹಕ್ಕುಪತ್ರ ನೀಡಲಿಲ್ಲವೆಂದು ಬಂಟ್ವಾಳ ತಹಸೀಲ್ದಾರ್ ಕಚೇರಿ ಮುಂಭಾಗ…
ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!
ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…






















