ಪುತ್ತೂರು : ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.
ನ.28 ರ ಗುರುವಾರ ಸಂಜೆ ಸಾಗರದ ಕಿನ್ನರ ಮೇಳ ತುಮರಿ ತಂಡದಿಂದ “ಇರುವೆ ಪುರಾಣ” ನಾಟಕ ಪ್ರದರ್ಶಗೊಳ್ಳಲಿದೆ. ನ.29 ರ ಶುಕ್ರವಾರ ರಂಗಾಯಣ ಕಲಾವಿದ ರಾಕೇಶ್ ಆಚಾರ್ಯ ನಿರ್ದೇಶನದಲ್ಲಿ ವೀರಮಂಗಲ ಪಿಎಂ ಶ್ರೀ ಸರ್ಕಾರಿ ಹಿ.ಪ್ರಾ. ಶಾಲಾ ಮಕ್ಕಳಿಂದ “ರಂಗಗೀತೆಗಳ ಗಾಯನ” ಕಾರ್ಯಕ್ರಮ, 7 ಗಂಟೆಯಿಂದ ಕೊಂಬೆಟ್ಟು ಪ್ರೌಢಶಾಲೆಯ ನಡೆನುಡಿ ಮಕ್ಕಳ ಸಾಂಗತ್ಯ ತಂಡದಿಂದ ಐಕೆ ಬೊಳುವಾರು ನಿರ್ದೇಶನದಲ್ಲಿ “ಕತ್ತೆ&ದೆವ್ವ” ನಾಟಕ ಪ್ರದರ್ಶನಗೊಳ್ಳಲಿದೆ.
ನ.30ರ ಶನಿವಾರ ಸಂಜೆ 6.30ಕ್ಕೆ ಸುದಾನ ವಸತಿಯುತ ಶಾಲೆಯ ವಿದ್ಯಾರ್ಥಿಗಳಿಂದ ಶಿವಗಿರಿ ಕಲ್ಲಡ್ಕ ನಿರ್ದೇಶನದ “ಬದುಕಿನ ಬೆಳಕು” ನಾಟಕ ಹಾಗೂ 7 ರಿಂದ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಮೌನೇಶ ವಿಶ್ವಕರ್ಮ ನಿರ್ದೇಶನದ “ಯಂತ್ರಯಾನ” ನಾಟಕ ಪ್ರದರ್ಶನಗೊಳ್ಳಲಿದೆ.
ರಾತ್ರಿ 8 ಗಂಟೆಗೆ ರೋಟರಿ ಪುತ್ತೂರು ಎಲೈಟ್ ಸದಸ್ಯರಿಂದ ಮೌನೇಶ ವಿಶ್ವಕರ್ಮ ನಿರ್ದೇಶನದ “ಓ ಮುನ್ನಾ” ನಾಟಕ ಪ್ರದರ್ಶನವಾಗಲಿದೆ. ರಂಗಾಸಕ್ತರು ಈ ನಾಟಕೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ ರಂಗಕರ್ಮಿ ಐಕೆ ಬೊಳುವಾರು, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ವಿನಂತಿಸಿದ್ದಾರೆ.
ನ. 28-30: ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1belthangady-provocative-speech-case-conviction
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1Court convicts accused in provocative speech case
- 1crime
- 1crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1Mangalore
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ
ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…
ಮಂಗಳೂರು–ಬೆಂಗಳೂರು ರೈಲು ಮಾರ್ಗದಲ್ಲಿ ಹಲವು ರೈಲುಗಳ ಸಂಚಾರ ರದ್ದು: ಅ.4ರಿಂದ ನ.4ರವರೆಗೆ ವ್ಯತ್ಯಯ
ಮಂಗಳೂರು: ಪಶ್ಚಿಮ ಘಟ್ಟದ ಸಿರಿಬಾಗಿಲು ಮತ್ತು ಯಡಕುಮರಿ ರೈಲು ನಿಲ್ದಾಣಗಳ ನಡುವಿನ ಪ್ರದೇಶದಲ್ಲಿ…
ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!
ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…
ಕಡಬ: ಮನೆಯೊಳಗಿದ್ದ ಫ್ರಿಡ್ಜ್ ಏಕಾಏಕಿ ಸ್ಫೋಟ; ಮನೆಗೆ ಭಾರೀ ಹಾನಿ
ರಾಮಕುಂಜ/ಆತೂರು: ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ…
ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ
ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…
ಮಂಗಳೂರು: ಕರ್ನಾಟಕ ಮುಸ್ಲಿಂ ಅಡ್ವಕೇಟ್ಸ್ ಫೋರಂ ನೂತನ ಅಧ್ಯಕ್ಷ ಮುಜಫರ್ ಅಹ್ಮದ್ಗೆ ಸನ್ಮಾನ
ಮಂಗಳೂರು: ಕರ್ನಾಟಕ ಮುಸ್ಲಿಂ ಅಡ್ವಕೇಟ್ಸ್ ಫೋರಂನ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ…
ಆ.18ರಂದು ಮಂಗಳೂರಿನಲ್ಲಿ BMS ಬೃಹತ್ ಪ್ರತಿಭಟನೆ; ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ಮಂಗಳೂರು: ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ…
ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!
ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…
ಎರಡು ತಿಂಗಳ ಬಳಿಕ ಯಾಂತ್ರೀಕೃತ ಮೀನುಗಾರಿಕೆ ಪುನರಾರಂಭ!
ಸಮುದ್ರ ಮೀನುಗಳ ಸಂತಾನೋತ್ಪತ್ತಿ ಅವಧಿಯನ್ನು ಸುಗಮಗೊಳಿಸಲು ವಿಧಿಸಲಾದ ಎರಡು ತಿಂಗಳ ಮಳೆಗಾಲದ…
ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಬರ್ಕಾಸ್ತುಗೊಳಿಸಿ | ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ ಮಾಜಿ ಶಾಸಕ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ | 2 ಸಾವಿರ ಕೋಟಿ ರೂ. ಹಗರಣವಾಗುವಾಗ ಇಡಿ, ಸಿಬಿಐ ಎಲ್ಲಿ ಮಲಗಿದೆ?
ಪುತ್ತೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ಆಗಿರುವ 2 ಸಾವಿರ ಕೋಟಿ ರೂ.ನಷ್ಟು ದೊಡ್ಡ ಹಗರಣದ…























