Gl
ಕರಾವಳಿ

ಈಜುಲು ಹೋದ ಕಾಲೇಜು ವಿದ್ಯಾರ್ಥಿ ನೀರುಪಾಲು!!

ಈಜಲೆಂದು ದುರ್ಗಾ ಫಾಲ್ಸ್ಗೆ ಹೋದ ವಿದ್ಯಾರ್ಥಿಯೋರ್ವ ದಾರುಣವಾಗಿ ಸಾವನ್ನಪ್ಪಿದ್ದಾನೆ

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಈಜಲೆಂದು ದುರ್ಗಾ ಫಾಲ್ಸ್ಗೆ ಹೋದ ವಿದ್ಯಾರ್ಥಿಯೋರ್ವ ದಾರುಣವಾಗಿ ಸಾವನ್ನಪ್ಪಿದ್ದಾನೆ

Pashupathi

ಮೃತ ವಿದ್ಯಾರ್ಥಿಯನ್ನು ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

akshaya college

7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…