tamanvi
ಕರಾವಳಿ

ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಮಕ್ಕಳ ದಿನಾಚರಣೆ ಕಿಟ್ ಹಾಗೂ ಪಾದರಕ್ಷೆ ವಿತರಣೆ 

D_shiva_bhat
ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಿ ಬಹುಮಾನ ಹಾಗೂ ಎಲ್ಲಾ ಪುಟಾಣಿಗಳಿಗೆ  ಡ್ರಾಯಿಂಗ್ ಕಿಟ್ ಮತ್ತು ಪಾದರಕ್ಷೆಗಳನ್ನು ವಿತರಿಸಲಾಯಿತು. 

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:  ನ.27ರಂದು ರೆಂಜಲಾಡಿ ಅಂಗನವಾಡಿ ಕೇಂದ್ರದಲ್ಲಿ ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಿ ಬಹುಮಾನ ಹಾಗೂ ಎಲ್ಲಾ ಪುಟಾಣಿಗಳಿಗೆ  ಡ್ರಾಯಿಂಗ್ ಕಿಟ್ ಮತ್ತು ಪಾದರಕ್ಷೆಗಳನ್ನು ವಿತರಿಸಲಾಯಿತು. 

maithri

ಕಿಟ್ ನ ಪ್ರಾಯೋಜಕತ್ವವನ್ನು ರೋ. ಹಿಮಾಂಶು, ರೋ. ನವೀನ್ ಚಂದ್ರ, ರೋ. ಸುಶಾಂತ್,ರೋ. ಪುರುಷೋತ್ತಮ್, ರೋ. ನವ್ಯ ಮತ್ತು ರೋ. ಮಹೇಶ್ ಚಂದ್ರ ವಹಿಸಿಕೊಂಡರು.

ಪಾದುಕೆಗಳ ಪ್ರಾಯೋಜಕತ್ವವನ್ನು ರೋಟರಿ ಕ್ಲಬ್ ಪುತ್ತೂರು ಇದರ ಖಜಾಂಜಿ ರೊ. ಎಂ ಜಿ ರಫೀಕ್ ವಹಿಸಿದ್ದು, ಪಾದರಕ್ಷೆ ವಿತರಣೆ ರೋಟರಾಕ್ಟ್ ಕ್ಲಬ್ ನ 2024-25 ನೇ ಸಾಲಿನ ವಾರ್ಷಿಕ ಯೋಜನೆಗಳಲ್ಲೊಂದಾಗಿದೆ. 

ಕಾರ್ಯಕ್ರಮದಲ್ಲಿ ಕ್ಲಬ್ ನ ಅಧ್ಯಕ್ಷ ರೋ. ಪಿ ವಿ ಸುಬ್ರಮಣಿ, ಎಸ್ ಡಿ ಎಂ ಸಿ ಅಧ್ಯಕ್ಷ ಹಮೀದ್, ಅಂಗನವಾಡಿ ಕಾರ್ಯಕರ್ತೆ ಪುಷ್ಪ, ಆಶಾ ಕಾರ್ಯಕರ್ತೆ ರಾಜೀವಿ ಹಾಗೂ ಕ್ಲಬ್ ನ ಕಾರ್ಯದರ್ಶಿ ರೋ. ವಿಶಾಲ್ ಎ, ಮಾಜಿ ವಲಯ ಪ್ರತಿನಿಧಿ ರೋ. ನವೀನ್ ಚಂದ್ರ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ರೋ. ಎಡ್ವರ್ಡ್, ಪದಾಧಿಕಾರಿಗಳಾದ ರೋ. ನವನೀತ್, ರೋ. ಹರ್ಷಿತ್, ರೋ.ಸುಶಾಂತ್, ರೋ. ಶಶಿಧರ್ ಹಾಗೂ ಮಕ್ಕಳ ಹೆತ್ತವರು ಪೋಷಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…